ಭಾರತ-ವಿಂಡೀಸ್ ಏಕದಿನ: ಟಾಸ್ ನಲ್ಲೇ ಟೀಂ ಇಂಡಿಯಾಕ್ಕೆ ಆಘಾತ!

Webdunia
ಬುಧವಾರ, 18 ಡಿಸೆಂಬರ್ 2019 (13:10 IST)
ವಿಶಾಖಪಟ್ಟಣ: ಯಾಕೋ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾದ ಅದೃಷ್ಟವೇ ಸರಿ ಇಲ್ಲವೇನೋ. ದ್ವಿತೀಯ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಟಾಸ್ ಸೋತಿದೆ.


ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದುವರೆಗೂ ಟಾಸ್ ಗೆದ್ದವರೇ ಪಂದ್ಯ ಗೆದ್ದಿರುವುದರಿಂದ ಟೀಂ ಇಂಡಿಯಾಕ್ಕೆ ಆರಂಭದಲ್ಲಿಯೇ ನಿರಾಸೆಯಾದಂತಿದೆ.

ಇಂದಿನ ಪಂದ್ಯ ಸೋತರೆ ಭಾರತ ಸರಣಿ ಕಳೆದುಕೊಳ್ಳಬೇಕಾಗುತ್ತದೆ. ಭಾರತ ಒಂದು ಬದಲಾವಣೆ ಮಾಡಿಕೊಂಡಿದ್ದು, ಶಿವಂ ದುಬೆ ಸ್ಥಾನಕ್ಕೆ ಶ್ರಾದ್ಧೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments