Webdunia - Bharat's app for daily news and videos

Install App

ಮಹೇಂದ್ರ ಸಿಂಗ್‌ ದೋನಿ ಬ್ಯಾಡ್ಮಿಂಟನ್‌ ಆಟಗಾರ ಶ್ರೀಕಾಂತ್‌ ಗೆ ನೀಡಿದ ಉಡುಗೊರೆ ಏನು....?

Webdunia
ಸೋಮವಾರ, 21 ಮೇ 2018 (12:18 IST)
ನವದೆಹಲಿ: ಬಿಸಿಸಿಐನ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್‌ ಅವರು ಬ್ಯಾಡ್ಮಿಂಟನ್‌ ಆಟಗಾರ ಕಿದಂಬಿ ಶ್ರೀಕಾಂತ್‌ ಅವರಿಗೆ ಮಹೇಂದ್ರ ಸಿಂಗ್‌ ದೋನಿ ಅವರು ಸಹಿ ಮಾಡಿದ ಬ್ಯಾಟ್‌ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಹೈದರಾಬಾದ್‌ನಲ್ಲಿರುವ ಪುಲ್ಲೇಲ ಗೋಪಿಚಂದ್‌ ಅವರ ಅಕಾಡೆಮಿಗೆ ತೆರಳಿದ ಪ್ರಸಾದ್‌ ಅವರು ಶ್ರೀಕಾಂತ್‌ ಅವರಿಗೆ ಈ ಬ್ಯಾಟ್‌ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.


‘ಶ್ರೀಕಾಂತ್‌ ಅವರು ದೋನಿ ಅವರ ದೊಡ್ಡ ಅಭಿಮಾನಿ. ಒಂದು ದಿನ ನನ್ನನ್ನು ಭೇಟಿ ಮಾಡಿದ್ದ ಶ್ರೀಕಾಂತ್ ಅವರು ದೋನಿಯಿಂದ ಉಡುಗೊರೆ ಪಡೆಯುವ ಆಸೆ ಇದೆ ಎಂದು ಹೇಳಿದ್ದರು. ಆಗ, ಬ್ಯಾಡ್ಮಿಂಟನ್‌ನಲ್ಲಿ ಅಮೋಘ ಸಾಧನೆ ಮಾಡಿದರೆ ಮಾತ್ರ ನಿಮ್ಮ ಆಸೆಯನ್ನು ಪೂರೈಸುತ್ತೇನೆ ಎಂದು ಅವರಿಗೆ ಹೇಳಿದ್ದೆ’ ಎಂದು ತಿಳಿಸಿದ್ದಾರೆ. ‘ಶ್ರೀಕಾಂತ್‌ ಅವರ ಆಸೆಯ ಬಗ್ಗೆ ದೋನಿ ಅವರಿಗೆ ಹೇಳಿದೆ. ಆಗ ದೋನಿ ತಮ್ಮ ಸಹಿ ಇರುವ ಬ್ಯಾಟ್‌ ಆನ್ನು ಶ್ರೀಕಾಂತ್‌ ಗೆ ನೀಡಲು ಸಂತಸದಿಂದ ಒಪ್ಪಿದ್ದರು’ ಎಂದು ಪ್ರಸಾದ್ ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments