Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಸ್ನಾನ ಮಾಡಕ್ಕೂ ಪುರುಸೊತ್ತು ಸಿಗಲಿಲ್ಲ! ಅಶ್ವಿನ್ ಕಾಲು ಅಲ್ಲಾಡಿಸಲಿಲ್ಲ!

Webdunia
ಸೋಮವಾರ, 9 ಅಕ್ಟೋಬರ್ 2023 (10:17 IST)
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ದಿಡೀರ್ ಕುಸಿತ ಕಂಡಾಗ ಡ್ರೆಸ್ಸಿಂಗ್ ರೂಂನಲ್ಲಿ ಏನೇನಾಯ್ತು ಎಂದು ಈಗ ಬಹಿರಂಗವಾಗಿದೆ.

ಪಂದ್ಯದ ಬಳಿಕ ಮಾತನಾಡಿದ್ದ ಕೆಎಲ್ ರಾಹುಲ್ ‘ನಾನು ಆಗಷ್ಟೇ ಸ್ನಾನ ಮುಗಿಸಿದ್ದೆ. ಅರ್ಧಗಂಟೆ ರಿಲ್ಯಾಕ್ಸ್ ಮಾಡೋಣ ಎಂದುಕೊಂಡಿದ್ದೆ. ಆದರೆ ನನಗೆ ಉಸಿರಾಡಕ್ಕೂ ಸಮಯ ಸಿಗಲಿಲ್ಲ. ಕ್ರೀಸ್ ಗೆ ಬರಬೇಕಾಯಿತು’ ಎಂದಿದ್ದರು.

ಇನ್ನು, ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಕಳೆದುಕೊಂಡಾಗ ಆಗ ಟೆನ್ ಷನ್ ಬಗ್ಗೆ ಹೇಳಿಕೊಂಡಿದ್ದಾರೆ. ‘ಕೊಹ್ಲಿ ಹೊಡೆದ ಬಾಲ್ ಒಮ್ಮೆ ಗಾಳಿಯಲ್ಲಿ ತೇಲಿದಾಗ ಗಾಬರಿಯಿಂದ ಡ್ರೆಸ್ಸಿಂಗ್ ರೂಂನಿಂದ ಹೊರಗೆ ಓಡಿ ಬಂದಿದ್ದೆ. ನನಗೆ ಏನು ಮಾಡಬೇಕೆಂದೇ ತೋಚಲಿಲ್ಲ. ಬಳಿಕ ಜನರು ಹರ್ಷೋದ್ಗಾರ ಮಾಡುತ್ತಿರುವುದನ್ನು ನೋಡಿ ಸಮಾಧಾನದಿಂದ ಮತ್ತೆ ಡ್ರೆಸ್ಸಿಂಗ್ ರೂಂಗೆ ಹೋದೆ. ಅಲ್ಲಿ ಹೋಗಿ ಕೂತವನು ಪಂದ್ಯ ಮುಗಿಯುವ ತನಕವೂ ಕಾಲು ಕೂಡಾ ಅಲ್ಲಾಡಿಸದೇ ಕೂತೇ ಇದ್ದೆ. ಈಗಲೂ ನನಗೆ ಕಾಲು ನೋಯುತ್ತಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments