ಕೆಎಲ್ ರಾಹುಲ್ ಗೆ ಸ್ನಾನ ಮಾಡಕ್ಕೂ ಪುರುಸೊತ್ತು ಸಿಗಲಿಲ್ಲ! ಅಶ್ವಿನ್ ಕಾಲು ಅಲ್ಲಾಡಿಸಲಿಲ್ಲ!

Webdunia
ಸೋಮವಾರ, 9 ಅಕ್ಟೋಬರ್ 2023 (10:17 IST)
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ದಿಡೀರ್ ಕುಸಿತ ಕಂಡಾಗ ಡ್ರೆಸ್ಸಿಂಗ್ ರೂಂನಲ್ಲಿ ಏನೇನಾಯ್ತು ಎಂದು ಈಗ ಬಹಿರಂಗವಾಗಿದೆ.

ಪಂದ್ಯದ ಬಳಿಕ ಮಾತನಾಡಿದ್ದ ಕೆಎಲ್ ರಾಹುಲ್ ‘ನಾನು ಆಗಷ್ಟೇ ಸ್ನಾನ ಮುಗಿಸಿದ್ದೆ. ಅರ್ಧಗಂಟೆ ರಿಲ್ಯಾಕ್ಸ್ ಮಾಡೋಣ ಎಂದುಕೊಂಡಿದ್ದೆ. ಆದರೆ ನನಗೆ ಉಸಿರಾಡಕ್ಕೂ ಸಮಯ ಸಿಗಲಿಲ್ಲ. ಕ್ರೀಸ್ ಗೆ ಬರಬೇಕಾಯಿತು’ ಎಂದಿದ್ದರು.

ಇನ್ನು, ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಕಳೆದುಕೊಂಡಾಗ ಆಗ ಟೆನ್ ಷನ್ ಬಗ್ಗೆ ಹೇಳಿಕೊಂಡಿದ್ದಾರೆ. ‘ಕೊಹ್ಲಿ ಹೊಡೆದ ಬಾಲ್ ಒಮ್ಮೆ ಗಾಳಿಯಲ್ಲಿ ತೇಲಿದಾಗ ಗಾಬರಿಯಿಂದ ಡ್ರೆಸ್ಸಿಂಗ್ ರೂಂನಿಂದ ಹೊರಗೆ ಓಡಿ ಬಂದಿದ್ದೆ. ನನಗೆ ಏನು ಮಾಡಬೇಕೆಂದೇ ತೋಚಲಿಲ್ಲ. ಬಳಿಕ ಜನರು ಹರ್ಷೋದ್ಗಾರ ಮಾಡುತ್ತಿರುವುದನ್ನು ನೋಡಿ ಸಮಾಧಾನದಿಂದ ಮತ್ತೆ ಡ್ರೆಸ್ಸಿಂಗ್ ರೂಂಗೆ ಹೋದೆ. ಅಲ್ಲಿ ಹೋಗಿ ಕೂತವನು ಪಂದ್ಯ ಮುಗಿಯುವ ತನಕವೂ ಕಾಲು ಕೂಡಾ ಅಲ್ಲಾಡಿಸದೇ ಕೂತೇ ಇದ್ದೆ. ಈಗಲೂ ನನಗೆ ಕಾಲು ನೋಯುತ್ತಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments