Webdunia - Bharat's app for daily news and videos

Install App

ಪುತ್ರ ಭಾರತ ತಂಡಕ್ಕೆ ಆಯ್ಕೆಯಾಗಿದ್ದು ನೋಡಿ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಶನಿವಾರ, 9 ಜೂನ್ 2018 (09:10 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ಖುಷಿಯಾಗಿದ್ದಾರೆ. ಅದರ ಜತೆಗೆ ಮಗನಿಗೆ ಸಂದೇಶವನ್ನೂ ಕೊಟ್ಟಿದ್ದಾರೆ.

18 ವರ್ಷದ ಆಲ್ ರೌಂಡರ್ ಅರ್ಜುನ್ ತೆಂಡುಲ್ಕರ್ ಶ್ರೀಲಂಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯ ಮತ್ತು ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಪುತ್ರ ಆಯ್ಕೆಯಾಗಿರುವುದಕ್ಕೆ ಸಚಿನ್ ಸಂತಸ ವ್ಯಕ್ತಪಡಿಸಿದ್ದಾರೆ.

‘ಅರ್ಜುನ್ ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವುದು ನೋಡಿ ಖುಷಿಯಾಗಿದೆ. ಅವನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಇದೊಂದು ಮೈಲಿಗಲ್ಲು. ಅಂಜಲಿ (ಸಚಿನ್ ಪತ್ನಿ) ಮತ್ತು ನಾನು ಅರ್ಜುನ್ ನ ಆಯ್ಕೆಯನ್ನು ಸದಾ ಗೌರವಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ’ ಎಂದು ಸಚಿನ್ ಖುಷಿಯಾಗಿ ಹೇಳಿಕೊಂಡಿದ್ದಾರೆ. ಇದೀಗ ಸಚಿನ್ ಪುತ್ರನಿಗೆ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಕೋಚ್ ಆಗಲಿರುವುದು ಮತ್ತೊಂದು ವಿಶೇಷ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

ಮುಂದಿನ ಸುದ್ದಿ
Show comments