Webdunia - Bharat's app for daily news and videos

Install App

ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?

Webdunia
ಗುರುವಾರ, 3 ಆಗಸ್ಟ್ 2017 (10:16 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ.

 
ಉಭಯ  ತಂಡಗಳೂ ಈ ಪಂದ್ಯಕ್ಕೆ ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅದರಲ್ಲೂ ವಿಶೇಷವಾಗಿ ಲಂಕಾ ತಂಡಕ್ಕೆ ಈ ಪಂದ್ಯದಲ್ಲಿ  ನಾಯಕ ದಿನೇಶ್ ಚಂಡಿಮಾಲ್ ಪುನರಾಗಮನವಾಗಿದೆ.

ನ್ಯುಮೋನಿಯಾದಿಂದ ಕಳೆದ ಪಂದ್ಯದಲ್ಲಿ ಚಂಡಿಮಾಲ್ ಆಡಿರಲಿಲ್ಲ. ಹೀಗಾಗಿ ಸೋಲಿನ ನಿರಾಶೆಯಲ್ಲಿರವ ಲಂಕಾಗೆ ನಾಯಕನ ವಾಪಸಾತಿ ದೊಡ್ಡ ರಿಲೀಫ್ ಆಗಲಿದೆ. ಇವರಲ್ಲದೆ ಪುಷ್ಪಕುಮಾರ ಲಂಕಾ ತಂಡದ ಪರ ಪದಾರ್ಪಣೆ ಮಾಡಲಿದ್ದಾರೆ.

ಟಾಸ್ ಗೆದ್ದ ಮೇಲೆ ಮಾತನಾಡಿದ ಕೊಹ್ಲಿ ‘ಈ ಪಂದ್ಯಕ್ಕೆ ರಾಹುಲ್ ಆಗಮನವಾಗಲಿದೆ. ಕಳೆದ ಪಂದ್ಯದಲ್ಲಿ ಪಂದ್ಯ ಪುರುಷರಾಗಿದ್ದ ಶಿಖರ್ ಧವನ್ ಈ ಪಂದ್ಯದಲ್ಲೂ ಆಡುತ್ತಾರೆ. ಆದರೆ ಅಭಿನವ್ ಮುಕುಂದ್ ಹೊರಗುಳಿಯಬೇಕಿದೆ. ತಂಡದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ’ ಎಂದು ತಮ್ಮ ಸಂಕಟ ಹೊರಹಾಕಿದ್ದಾರೆ.

ಇದನ್ನೂ ಓದಿ.. ಕೆಎಲ್ ರಾಹುಲ್ ನಾಯಕನ ಮಾತು ಕೇಳಿದ್ದಕ್ಕೂ ಸಾರ್ಥಕವಾಯಿತು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments