ಹಿರಿಯರನ್ನು ಕಡೆಗಣಿಸುವ ಹಾರ್ದಿಕ್ ಪಾಂಡ್ಯ! ಎರಡು ಬಾರಿ ನಡೆದಿದೆ ಘಟನೆ

Webdunia
ಸೋಮವಾರ, 20 ಮಾರ್ಚ್ 2023 (08:50 IST)
ಮುಂಬೈ: ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದೇ ಪರಿಗಣಿತವಾಗಿರುವ ಹಾರ್ದಿಕ್ ಪಾಂಡ್ಯ ಹಿರಿಯರನ್ನು ಕಡೆಗಣಿಸುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ತಂಡದ ಹಿರಿಯ ಆಟಗಾರರು ನೀಡುವ ಸಲಹೆಯನ್ನು ಹಾರ್ದಿಕ್ ಸ್ವೀಕರಿಸುವುದಿಲ್ಲ ಎಂದು ಕೆಲವರು ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವಾಗಿದ್ದು ಮೊದಲ ಏಕದಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫೀಲ್ಡಿಂಗ್ ಬಗ್ಗೆ ನೀಡಿದ ಸಲಹೆಯನ್ನು ಕ್ಯಾರೇ ಎನ್ನದೇ ಹಾರ್ದಿಕ್ ಬೌಲರ್ ಗೆ ಸೂಚನೆ ನೀಡಿ ತೆರಳಿದ್ದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕೆಲವು ದಿನಗಳ ಮೊದಲು ರೋಹಿತ್ ಶರ್ಮಾರನ್ನು ಅವಾಚ್ಯವಾಗಿ ಮೈದಾನದಲ್ಲೇ ನಿಂದಿಸಿದ್ದಾರೆಂಬ ವಿಡಿಯೋವೊಂದು ಹರಿದಾಡಿತ್ತು. ಇದರ ಸತ್ಯಾಸತ್ಯತೆ ತಿಳಿದುಬಂದಿರಲಿಲ್ಲ. ಆದರೆ ಹಾರ್ದಿಕ್ ಗೆ ತಾನು ಭವಿಷ್ಯದ ನಾಯಕ ಎಂಬ ಹಣೆಪಟ್ಟಿ ಸಿಗುತ್ತಿದ್ದಂತೇ ಅವರ ವರ್ತನೆಯೇ ಬದಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಮುಂದಿನ ಸುದ್ದಿ
Show comments