Webdunia - Bharat's app for daily news and videos

Install App

ಟೀಂ ಇಂಡಿಯಾ ಕುಣಿದು ಕುಪ್ಪಳಿಸುವಾಗ ಬಾಂಗ್ಲಾ ಆಟಗಾರರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 19 ಮಾರ್ಚ್ 2018 (09:10 IST)
ಕೊಲೊಂಬೊ: ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಸಿಕ್ಸರ್ ಹೊಡೆದು ಗೆಲುವು ಸಾಧಿಸಿದೊಡನೆ ಟೀಂ ಇಂಡಿಯಾ ಆಟಗಾರರು ಕುಣಿದು ಕುಪ್ಪಳಿಸುತ್ತಿದ್ದರೆ ಬಾಂಗ್ಲಾ ಕ್ರಿಕೆಟಿಗರು ಏನು ಮಾಡ್ತಾ ಇದ್ದರು ಗೊತ್ತಾ?

ಸಿಕ್ಸರ್ ಬಾರಿಸಿದ ತಕ್ಷಣ ಅಂಗಳಕ್ಕೆ ನುಗ್ಗಿದ ಟೀಂ ಇಂಡಿಯಾ ಕ್ರಿಕೆಟಿಗರು ಕಾರ್ತಿಕ್ ಗೆ ಉಸಿರಾಡಲೂ ಅವಕಾಶ ಕೊಡದಂತೆ ತಬ್ಬಿ ಮುದ್ದಾಡಿದರು. ಇತ್ತ ಗ್ಯಾಲರಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿದ್ದ ಭಾರತದ ಬೆಂಬಲಿಗರೂ ಹುಚ್ಚೆದ್ದು ಕುಣಿದರು.

ಆದರೆ ಅತ್ತ ಕೈಗೆ ಬಂದ ತುತ್ತು ಬಾಯಿಗೆ ಬರದ ಬೇಸರದಲ್ಲಿ ಅಂತಿಮ ಓವರ್ ಎಸೆದ ಬಾಂಗ್ಲಾ ಬೌಲರ್ ಸೌಮ್ಯ ಸರ್ಕಾರ್ ಕುಸಿದು ಕೂತು ಕಣ್ಣೀರು ಹಾಕಿದರು. ಅತ್ತ ಡಗ್ ಔಟ್ ನಲ್ಲಿದ್ದ ಬಾಂಗ್ಲಾ ಕ್ರಿಕೆಟಿಗರ ಕಣ್ಣೂ ತುಂಬಿ ಬಂದಿತ್ತು. ಒಂದು ವೇಳೆ ಗೆದ್ದಿದ್ದರೆ ಬಾಂಗ್ಲಾ ಆಟಗಾರರ ಸಂಭ್ರಮಕ್ಕೆ ಮೇರೆ ಇರುತ್ತಿರಲಿಲ್ಲ. ಆದರೆ ಕೊನೆಯ  ಹಂತದಲ್ಲಿ ಗೆಲುವು ಕೈ ಜಾರಿದ ನಿರಾಸೆ ಅವರಲ್ಲಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments