Webdunia - Bharat's app for daily news and videos

Install App

ಹಾರ್ದಿಕ್ ಗೈರಲ್ಲಿ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾಗೆ ನಾಯಕ ಯಾರು?

Webdunia
ಗುರುವಾರ, 16 ನವೆಂಬರ್ 2023 (09:20 IST)
ಮುಂಬೈ: ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದಲೂ ಹೊರಗುಳಿಯಲಿದ್ದಾರೆ ಎಂದು ಈಗಾಗಲೇ ತಿಳಿದುಬಂದಿದೆ.

ಈ ಸರಣಿಗೆ ಖಾಯಂ ನಾಯಕ ರೋಹಿತ್ ಶರ್ಮಾ ಮತ್ತು ಪ್ರಮುಖ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಹೀಗಾಗಿ ಹಾರ್ದಿಕ್ ತಂಡದ ನಾಯಕತ್ವ ವಹಿಸಬಹುದು ಎಂದು ಹೇಳಲಾಗುತ್ತಿತ್ತು.

ಆದರೆ ಹಾರ್ದಿಕ್ ಕೂಡಾ ಹೊರಗುಳಿಯುವುದರಿಂದ ತಂಡದ ನಾಯಕ ಜವಾಬ್ಧಾರಿ ಹೊರಲಾದರೂ ಕೆಎಲ್ ರಾಹುಲ್ ಆಡುವ ಸಾಧ್ಯತೆಯಿದೆ. ಒಂದು ವೇಳೆ ರಾಹುಲ್ ಕೂಡಾ ವಿಶ್ರಾಂತಿ ಬಯಸಿದರೆ ಸೂರ್ಯಕುಮಾರ್ ಯಾದವ್ ನಾಯಕರಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments