Webdunia - Bharat's app for daily news and videos

Install App

ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪಗೊಳಿಸುವ ಹಂತಕ್ಕೆ ಬೆಳೆಯಲು ಕಾರಣವೇನು ಗೊತ್ತಾ?

Webdunia
ಗುರುವಾರ, 29 ಮಾರ್ಚ್ 2018 (09:07 IST)
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪ ಪ್ರಕರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದ್ದಾರೆ. ಒಂದು ಕಾಲದಲ್ಲಿ ತಮ್ಮ ಆಟದ ಮೂಲಕವೇ ವಿಶ್ವವನ್ನು ನಡುಗಿಸುತ್ತಿದ್ದ ಆಸೀಸ್ ಆಟಗಾರರು ಇಂದು ಈ ಹಂತಕ್ಕೆ ಕುಸಿಯಲು ಕಾರಣವೇನು ಗೊತ್ತಾ?

ಆಸ್ಟ್ರೇಲಿಯನ್ ಮಾಧ್ಯಮಗಳ ಪ್ರಕಾರ ತಂಡದ ಕೋಚ್ ಲೆಹಮನ್ ಅವರೇ ಕ್ರಿಕೆಟಿಗರ ಈ ದುಃಸ್ಥಿತಿಗೆ ಕಾರಣವಂತೆ. ಸದಾ ಗೆಲುವು, ಗೆಲುವು ಎಂದು ಆಟಗಾರರ ತಲೆ ತುಂಬುತ್ತಿದ್ದ ಕೋಚ್ ಲೆಹಮನ್ ಆಟಗಾರರಲ್ಲಿ ಶಿಸ್ತು ಬೆಳೆಸಲಿಲ್ಲ. ಏನಾದರೂ ಮಾಡು ಗೆಲುವು ತಂದು ಕೊಡು ಎನ್ನುವುದು ಲೆಹಮನ್ ಮಂತ್ರವಾಗಿತ್ತು.

ಇದೇ ಕಾರಣಕ್ಕೆ ಆಟಗಾರರು ಅಡ್ಡದಾರಿ ಹಿಡಿದರು. ಶಿಸ್ತು ಮರೆತರು ಎಂದು ಮಾಧ್ಯಮಗಳು ಆರೋಪಿಸಿವೆ. ಆದರೆ ಈ ಪ್ರಕರಣದಲ್ಲಿ ಕೋಚ್ ಲೆಹಮನ್ ರನ್ನು ನಿರ್ದೋಷಿ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದೆ. ಸಿಕ್ಕಿ ಬಿದ್ದಿರುವುದು ಮಾತ್ರ ಆಟಗಾರರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments