Webdunia - Bharat's app for daily news and videos

Install App

ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪಗೊಳಿಸುವ ಹಂತಕ್ಕೆ ಬೆಳೆಯಲು ಕಾರಣವೇನು ಗೊತ್ತಾ?

Webdunia
ಗುರುವಾರ, 29 ಮಾರ್ಚ್ 2018 (09:07 IST)
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪ ಪ್ರಕರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದ್ದಾರೆ. ಒಂದು ಕಾಲದಲ್ಲಿ ತಮ್ಮ ಆಟದ ಮೂಲಕವೇ ವಿಶ್ವವನ್ನು ನಡುಗಿಸುತ್ತಿದ್ದ ಆಸೀಸ್ ಆಟಗಾರರು ಇಂದು ಈ ಹಂತಕ್ಕೆ ಕುಸಿಯಲು ಕಾರಣವೇನು ಗೊತ್ತಾ?

ಆಸ್ಟ್ರೇಲಿಯನ್ ಮಾಧ್ಯಮಗಳ ಪ್ರಕಾರ ತಂಡದ ಕೋಚ್ ಲೆಹಮನ್ ಅವರೇ ಕ್ರಿಕೆಟಿಗರ ಈ ದುಃಸ್ಥಿತಿಗೆ ಕಾರಣವಂತೆ. ಸದಾ ಗೆಲುವು, ಗೆಲುವು ಎಂದು ಆಟಗಾರರ ತಲೆ ತುಂಬುತ್ತಿದ್ದ ಕೋಚ್ ಲೆಹಮನ್ ಆಟಗಾರರಲ್ಲಿ ಶಿಸ್ತು ಬೆಳೆಸಲಿಲ್ಲ. ಏನಾದರೂ ಮಾಡು ಗೆಲುವು ತಂದು ಕೊಡು ಎನ್ನುವುದು ಲೆಹಮನ್ ಮಂತ್ರವಾಗಿತ್ತು.

ಇದೇ ಕಾರಣಕ್ಕೆ ಆಟಗಾರರು ಅಡ್ಡದಾರಿ ಹಿಡಿದರು. ಶಿಸ್ತು ಮರೆತರು ಎಂದು ಮಾಧ್ಯಮಗಳು ಆರೋಪಿಸಿವೆ. ಆದರೆ ಈ ಪ್ರಕರಣದಲ್ಲಿ ಕೋಚ್ ಲೆಹಮನ್ ರನ್ನು ನಿರ್ದೋಷಿ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದೆ. ಸಿಕ್ಕಿ ಬಿದ್ದಿರುವುದು ಮಾತ್ರ ಆಟಗಾರರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments