ಹಾರ್ದಿಕ್ ಪಾಂಡ್ಯ-ಕೆಎಲ್ ರಾಹುಲ್ ಮೇಲಿನ ನಿಷೇಧವನ್ನು ಬಿಸಿಸಿಐ ದಿಡೀರ್ ಹಿಂಪಡೆದಿದ್ದೇಕೆ?

Webdunia
ಭಾನುವಾರ, 27 ಜನವರಿ 2019 (09:17 IST)
ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ್ದಕ್ಕೆ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ರನ್ನು ದಿಡೀರ್ ಆಗಿ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲು ಕಾರಣವೇನೆಂದು ಬಿಸಿಸಿಐ ಆಡಳಿತಾಧಿಕಾರಿ ವಿನೋದ್ ರಾಯ್ ಸ್ಪಷ್ಪನೆ ನೀಡಿದ್ದಾರೆ.


ಹಾರ್ದಿಕ್ ಮತ್ತು ರಾಹುಲ್ ಮೇಲಿನ ನಿಷೇಧ ತೆರವುಗೊಳಿಸಿದ್ದಕ್ಕೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇವರ ವಿಚಾರಣೆ ಮುಗಿಯುವವರೆಗೂ ನಿಷೇಧ ಹಿಂಪಡೆದಿದ್ದೇಕೆ ಎಂದು ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ಇದೀಗ ಈ ಪ್ರಶ್ನೆಗೆ ಉತ್ತರಿಸಿರುವ ವಿನೋದ್ ರಾಯ್ ‘ನಿಷೇಧ ಹಿಂಪಡೆಯಲು ಎರಡು ಕಾರಣಗಳಿವೆ. ಒಂದು ಈ ಪ್ರಕರಣವೇ ಅನಿಶ್ಚಿತತೆಯಲ್ಲಿದೆ. ಇನ್ನೊಂದು ಈ ಪ್ರಕರಣ ತಂಡದ ಮನೋಬಲದ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು. ಈ ಕಾರಣಕ್ಕೆ ನಿಷೇಧ ಹಿಂಪಡೆಯಲು ನಿರ್ಧರಿಸಿದೆವು’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments