Webdunia - Bharat's app for daily news and videos

Install App

ಬೇರೆ ಕ್ರಿಕೆಟಿಗರಿಗೆ ಅನ್ವಯವಾಗುವ ನಿಯಮ ಧೋನಿ, ಶಿಖರ್ ಧವನ್ ಗೆ ಏಕಿಲ್ಲ?

Webdunia
ಬುಧವಾರ, 5 ಡಿಸೆಂಬರ್ 2018 (08:59 IST)
ಮುಂಬೈ: ರಾಷ್ಟ್ರೀಯ ತಂಡದಲ್ಲಿ ಆಡದ, ಫಾರ್ಮ್ ಕಳೆದುಕೊಂಡ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ನಲ್ಲಿ ತಮ್ಮ ತವರು ತಂಡದ ಪರ ಆಡಬೇಕೆಂಬುದು ಬಿಸಿಸಿಐ ನಿಯಮ. ಆದರೆ ಧೋನಿ ಮತ್ತು ಶಿಖರ್ ಧವನ್ ಗೆ ಈ ನಿಯಮ ಏಕೆ ಅನ್ವಯವಾಗಿಲ್ಲ ಎಂದು ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.

ಇಬ್ಬರೂ ಪ್ರಸಕ್ತ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿಲ್ಲ. ಬಿಡುವಿನ ವೇಳೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಈ ಕ್ರಿಕೆಟಿಗರು ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಮ್ಮ ತವರು ತಂಡದ ಪರ ಏಕೆ ಆಡುತ್ತಿಲ್ಲ ಎಂದು ಗವಾಸ್ಕರ್ ಪ್ರಶ್ನಿಸಿದ್ದಾರೆ.

ಹಿಂದೆ ಧೋನಿಗೆ ಬಿಸಿಸಿಐ ಆಯ್ಕೆ ಸಮಿತಿ ದೇಶೀಯ ಕ್ರಿಕೆಟ್ ಆಡಲು ಸೂಚಿಸಿತ್ತು. ಆದರೆ ಹಿರಿಯ ವಿಕೆಟ್ ಕೀಪರ್ ಇದನ್ನು ತಿರಸ್ಕರಿಸಿದ್ದರು. ‘ಧೋನಿ ಮತ್ತು ಶಿಖರ್ ದೇಶೀಯ ಟೂರ್ನಿಯಲ್ಲಿ ಯಾಕೆ ಆಡುತ್ತಿಲ್ಲ ಎಂದು ನಾವು ಬಿಸಿಸಿಐಯನ್ನು ಕೇಳಬೇಕಿದೆ. ಇಬ್ಬರೂ ಸದ್ಯಕ್ಕೆ ರಾಷ್ಟ್ರೀಯ ತಂಡದಲ್ಲಿ ಆಡುತ್ತಿಲ್ಲ. ಹೀಗಿರುವಾಗ ಇಬ್ಬರಿಗೂ ದೇಶೀಯ ಕ್ರಿಕೆಟ್ ನಿಂದ ವಿನಾಯಿತಿ ನೀಡಿರುವುದೇಕೆ’ ಎಂದು ಗವಾಸ್ಕರ್ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments