Webdunia - Bharat's app for daily news and videos

Install App

ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ರನ್ನು ವಿಶ್ವಕಪ್ ಗೆ ಆಯ್ಕೆ ಮಾಡಿದ್ದೇಕೆ ಎಂಬ ಕಾರಣ ಬಯಲು!

Webdunia
ಮಂಗಳವಾರ, 16 ಏಪ್ರಿಲ್ 2019 (07:48 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡ ಆಯ್ಕೆಯಾದ ಬೆನ್ನಲ್ಲೇ ರಿಷಬ್ ಪಂತ್ ರನ್ನು ತಂಡದಿಂದ ಹೊರಗಿಟ್ಟು, ದಿನೇಶ್ ಕಾರ್ತಿಕ್ ಗೆ ಮಣೆ ಹಾಕಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.


ಈ ನಡುವೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಿದ್ದಕ್ಕೆ ಕಾರಣ ವಿವರಿಸಿದ್ದಾರೆ.

‘ಧೋನಿ ಗಾಯಗೊಂಡರೆ ಮಾತ್ರ ದ್ವಿತೀಯ ವಿಕೆಟ್ ಕೀಪರ್ ಆಡಲಿದ್ದಾರೆ. ಅನುಭವದ ಆಧಾರದಲ್ಲಿ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ಮಹತ್ವದ ಪಂದ್ಯಗಳಲ್ಲಿ ಆಡಿದ ಅನುಭವವಿದೆ ಎನ್ನುವ ಕಾರಣಕ್ಕೆ ಅವರಿಗೆ ಮನ್ನಣೆ ನೀಡಲಾಯಿತು’ ಎಂದು ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments