Webdunia - Bharat's app for daily news and videos

Install App

ದಿಢೀರನೇ ನಿರ್ಗಮಿಸಿದ ಧೋನಿ ಪರವಾಗಿ ಪತ್ರಕರ್ತರಿಗೆ ನೀರಜ್ ಪಾಂಡೆ ಕ್ಷಮಾಪಣೆ

Webdunia
ಶುಕ್ರವಾರ, 12 ಆಗಸ್ಟ್ 2016 (17:27 IST)
ಭಾರತದ ಸೀಮಿತ ಓವರುಗಳ ನಾಯಕ ಎಂ.ಎಸ್.ಧೋನಿ ತಮ್ಮ ಆತ್ಮಕಥನದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾಧ್ಯಮದ ಜತೆ ಸಂವಾದ ನಡೆಸದೇ ದಿಢೀರನೇ ನಿರ್ಗಮಿಸಿದ ಘಟನೆ ಸಂಭವಿಸಿದೆ. ಮಹಿ ನಿರ್ಗಮನದಿಂದ ಕಸಿವಿಸಿಗೊಳಗಾದ ಪತ್ರಕರ್ತರು ಚಿತ್ರದ ನಿರ್ದೇಶಕ ನೀರಜ್ ಪಾಂಡೆಯನ್ನು ಮಹಿ ಮಾಧ್ಯಮದ ಜತೆ ಸಂವಾದ ನಡೆಸದೇ ನಿರ್ಗಮಿಸಿದ್ದೇಕೆಂದು ಕೇಳಿದರು.

ಧೋನಿಗೆ ಅವರದ್ದೇ ಆದ ಆಯ್ಕೆಗಳಿವೆ. ಅದಕ್ಕೆ ಕಾರಣವೇನೆಂದು ನನಗೆ ಗೊತ್ತಿಲ್ಲ. ನೀವು ಈ ಪ್ರಶ್ನೆಯನ್ನು ನನಗೆ ಕೇಳಿದರೆ ಉಪಯೋಗವಿಲ್ಲ ಎಂದೂ ಹೇಳಿದರು. ಅದನ್ನು ನನಗೆ ತಿಳಿಸಿದ್ದರಿಂದ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ ಎಂದೂ ಅವರು ಸೇರಿಸಿದರು. 
 
ಧೋನಿ ಅಭಿಮಾನಿಗಳು ಮತ್ತು ಮಾಧ್ಯಮದಿಂದ ತುಂಬಿದ್ದ ಹಾಲ್‌ನಲ್ಲಿ ಅವರು ಅಭಿಮಾನಿಗಳು ಕೇಳಿದ ಕೆಲವು ಪ್ರಶ್ನೆಗೆ ಉತ್ತರಿಸಿದರು. ಆದರೆ ಮಾಧ್ಯಮ ಅವರನ್ನು ಪ್ರಶ್ನೆಗಳನ್ನು ಕೇಳಲು ಹೊರಟ ಸಂದರ್ಭದಲ್ಲಿ ದಿಢೀರನೇ ಅವರು ನಿರ್ಗಮಿಸಿದ್ದರು. 
ಎಂಎಸ್ ಧೋನಿ: ದಿ ಅನ್‌ಟೋಸ್ಡ್ ಸ್ಟೋರಿಯಲ್ಲಿ ಅನುಪಮ್ ಖೇರ್, ಭೂಮಿಕಾ ಚಾವ್ಲಾ, ರಾಜೇಶ್ ಶರ್ಮಾ ಮತ್ತು ಕಿಯಾರಾ ಅಡ್ವಾನಿ ಪಾತ್ರವಹಿಸಿದ್ದಾರೆ. ಇದು ಸೆಪ್ಟೆಂಬರ್ 30ರಂದು ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments