ಭಾರತದವ್ರು ಕೈಕುಲುಕಿಲ್ಲ, ಅದಕ್ಕೇ ನಾವೂ ಹೀಗೆ ಸೇಡು ತೀರಿಸಿಕೊಂಡ್ವಿ: ಪಾಕಿಸ್ತಾನ ಕೋಚ್ ಹೇಳಿಕೆ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (10:56 IST)
Photo Credit: X
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಎದುರಾಳಿಗಳ ಕೈಕುಲುಕದೇ ಅವಮಾನ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕ್ ನಾಯಕ ಸಲ್ಮಾನ್ ಅಘಾ ಪಂದ್ಯಶ್ರೇಷ್ಠ ಪ್ರಶಸ್ತಿ ಸಮಾರಂಭಕ್ಕೆ ಗೈರಾಗಿದ್ದರು. ಇದರ ಬಗ್ಗೆ ಪಾಕ್ ಕೋಚ್ ಮೈಕ್ ಹಸನ್ ಸ್ಪಷ್ಟನೆ ನೀಡಿದ್ದಾರೆ.

ಪಂದ್ಯದ ಬಳಿಕ ನಾವು ಭಾರತೀಯ ಆಟಗಾರರಿಗೆ ಕಾಯುತ್ತಿದ್ದೆವು. ಅವರು ಕೈಕುಲುಕಲು ಬರಬಹುದು ಎಂದು ಅಂದುಕೊಂಡಿದ್ದೆವು. ಆದರೆ ಅವರು ಬರದೇ ಪೆವಿಲಿಯನ್ ಗೆ ಹೋದರು. ಹೀಗಾಗಿ ನಮಗೆ ನಿರಾಶೆಯಾಯಿತು. ಇದೇ ಕಾರಣಕ್ಕೆ ಸಲ್ಮಾನ್ ಅಘಾ ಕೂಡಾ ಹಾಗೆ ಮಾಡಬೇಕಾಯಿತು ಎಂದಿದ್ದಾರೆ.

ಈ ಮೂಲಕ ಪಾಕಿಸ್ತಾನ ಕೂಡಾ ನಾವು ತಿರುಗೇಟು ನೀಡಿದ್ದಾಗಿ ಹೇಳಿಕೊಂಡಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆಯಾಗುತ್ತಿದೆ. ಪಾಕಿಸ್ತಾನ ಮಾಧ್ಯಮಗಳು ಇದು ನಮ್ಮ ದೇಶಕ್ಕೇ ಮಾಡಿದ ಅವಮಾನ ಎಂದು ಬಣ್ಣಿಸಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಅಫೇರ್

ಭಾರತ, ದಕ್ಷಿಣ ಆಫ್ರಿಕಾ ಮಹಿಳೆಯರ ವಿಶ್ವಕಪ್ ಪಂದ್ಯ ನಡೆಸಲು ಇಂದು ಇದರದ್ದೇ ಭಯ

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮುಂದಿನ ಸುದ್ದಿ
Show comments