ಭಾರತದವ್ರು ಕೈಕುಲುಕಿಲ್ಲ, ಅದಕ್ಕೇ ನಾವೂ ಹೀಗೆ ಸೇಡು ತೀರಿಸಿಕೊಂಡ್ವಿ: ಪಾಕಿಸ್ತಾನ ಕೋಚ್ ಹೇಳಿಕೆ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (10:56 IST)
Photo Credit: X
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ಎದುರಾಳಿಗಳ ಕೈಕುಲುಕದೇ ಅವಮಾನ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕ್ ನಾಯಕ ಸಲ್ಮಾನ್ ಅಘಾ ಪಂದ್ಯಶ್ರೇಷ್ಠ ಪ್ರಶಸ್ತಿ ಸಮಾರಂಭಕ್ಕೆ ಗೈರಾಗಿದ್ದರು. ಇದರ ಬಗ್ಗೆ ಪಾಕ್ ಕೋಚ್ ಮೈಕ್ ಹಸನ್ ಸ್ಪಷ್ಟನೆ ನೀಡಿದ್ದಾರೆ.

ಪಂದ್ಯದ ಬಳಿಕ ನಾವು ಭಾರತೀಯ ಆಟಗಾರರಿಗೆ ಕಾಯುತ್ತಿದ್ದೆವು. ಅವರು ಕೈಕುಲುಕಲು ಬರಬಹುದು ಎಂದು ಅಂದುಕೊಂಡಿದ್ದೆವು. ಆದರೆ ಅವರು ಬರದೇ ಪೆವಿಲಿಯನ್ ಗೆ ಹೋದರು. ಹೀಗಾಗಿ ನಮಗೆ ನಿರಾಶೆಯಾಯಿತು. ಇದೇ ಕಾರಣಕ್ಕೆ ಸಲ್ಮಾನ್ ಅಘಾ ಕೂಡಾ ಹಾಗೆ ಮಾಡಬೇಕಾಯಿತು ಎಂದಿದ್ದಾರೆ.

ಈ ಮೂಲಕ ಪಾಕಿಸ್ತಾನ ಕೂಡಾ ನಾವು ತಿರುಗೇಟು ನೀಡಿದ್ದಾಗಿ ಹೇಳಿಕೊಂಡಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆಯಾಗುತ್ತಿದೆ. ಪಾಕಿಸ್ತಾನ ಮಾಧ್ಯಮಗಳು ಇದು ನಮ್ಮ ದೇಶಕ್ಕೇ ಮಾಡಿದ ಅವಮಾನ ಎಂದು ಬಣ್ಣಿಸಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments