ರಾಹುಲ್ ದ್ರಾವಿಡ್ ಇರುವಾಗ ಭಾರತ ಎ ತಂಡಕ್ಕೆ ಇನ್ನೊಬ್ಬ ಕೋಚ್ ಯಾಕೆ?

Webdunia
ಮಂಗಳವಾರ, 12 ಫೆಬ್ರವರಿ 2019 (09:45 IST)
ಮುಂಬೈ: ಭಾರತ ಎ ತಂಡಕ್ಕೆ ವಿಶ್ವ ಶ್ರೇಷ್ಠ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ಕೋಚ್ ಆಗಿರುವಾಗ ಬೇರೆ ಕೋಚ್ ಗಳು ಯಾಕೆ? ಹೀಗಂತ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಭಾರತ ಎ ತಂಡಕ್ಕೆ ವಿಕ್ರಮ್ ರಾಥೋಡ್ ಎಂಬವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಿದ್ದು, ಇದೀಗ ಹಲವು ರೀತಿಯಲ್ಲಿ ವಿವಾದಕ್ಕೆ ಕಾರಣವಾಗಿದೆ. ವಿಕ್ರಮ್ ರಾಥೋಡ್ ಅಂಡರ್ 19 ತಂಡದ ಆಯ್ಕೆಗಾರ ಆಶೀಶ್ ಕಪೂರ್ ಸಂಬಂಧಿ ಎನ್ನುವುದು ಮೊದಲನೆಯದಾಗಿ ವಿವಾದಕ್ಕೆ ಕಾರಣವಾಗಿತ್ತು.

ಅದಾದ ಬಳಿಕ ಇದೀಗ ವಿಕ್ರಮ್ ರಾಥೋಡ್ ಆಯ್ಕೆ ಹಿಂದೆ ರಾಹುಲ್ ದ್ರಾವಿಡ್ ಒತ್ತಾಸೆಯಿದೆ ಎಂಬ ಸುದ್ದಿ ಹಬ್ಬಿರುವುದಕ್ಕೆ ಅಮಿತಾಭ್ ಚೌಧರಿ ಸಿಟ್ಟಿಗೆದ್ದಿದ್ದಾರೆ. ಬಿಸಿಸಿಐ ಸಿಇಒ ರಾಹುಲ್ ಜೋಹ್ರಿಗೆ ಬರೆದಿರುವ ಈಮೇಲ್ ನಲ್ಲಿ ಸುಖಾ ಸುಮ್ಮನೇ ದ್ರಾವಿಡ್ ಹೆಸರು ಎಳೆದು , ತಂದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೆ, ತಮ್ಮ ಗಮನಕ್ಕೆ ಬಾರದೇ ವಿಕ್ರಮ್ ರಾಥೋಡ್ ಆಯ್ಕೆ ಮಾಡಿರುವುದನ್ನೂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments