Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಗ್ಗೆ ಕೇಳಿದರೆ ಕೋಚ್ ರವಿಶಾಸ್ತ್ರಿಗೆ ಇಷ್ಟೊಂದು ಸಿಟ್ಟು ಬಂದಿದ್ದೇಕೆ?!

Webdunia
ಶನಿವಾರ, 26 ಮೇ 2018 (08:54 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದಾಗಿ ಕೌಂಟಿ ಕ್ರಿಕೆಟ್ ಆಡುವುದರಿಂದ ಹಿಂದೆ ಸರಿದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೋಚ್ ರವಿಶಾಸ್ತ್ರಿ ಸಿಟ್ಟಿಗೆದ್ದಿದ್ದಾರೆ.

ಇಂಗ್ಲೆಂಡ್ ಸರಣಿಗೆ ತಯಾರಾಗುವ ಉದ್ದೇಶದಿಂದ ವಿರಾಟ್ ಕೌಂಟಿ ಕ್ರಿಕೆಟ್ ಆಡಲು ನಿರ್ಧರಿಸಿ ಸರ್ರೆ ಜತೆಗೆ ಒಂದು ತಿಂಗಳ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಐಪಿಎಲ್ ಸಂದರ್ಭದಲ್ಲಿ ಗಾಯಕ್ಕೆ ತುತ್ತಾದ ಕೊಹ್ಲಿ ಇದೀಗ ಆಡುವುದೇ ಅನುಮಾನವಾಗಿದೆ.

ಈ ಬಗ್ಗೆ ಮಾಧ್ಯಮಗಳು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಯನ್ನು ಪ್ರಶ್ನಿಸಿದಾಗ ‘ವಿರಾಟ್ ಕೊಹ್ಲಿ ರನ್ ಮೆಷಿನ್ ಅಲ್ಲ, ಸಾಮಾನ್ಯ ಮನುಷ್ಯ. ಅವರನ್ನು ಮತ್ತೆ ಮೈದಾನಕ್ಕೆ ಇಳಿಸಲು ಯಾವುದೋ ರಾಕೆಟ್ ಸೈನ್ಸ್ ತಂತ್ರಜ್ಞಾನದ ಇಂಧನ ಬಳಸಿ ಸಿದ್ಧ ಮಾಡಲಾಗದು’ ಎಂದು ಖಡಕ್ ಆಗಿಯೇ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments