ಇದೇ ಕಾರಣಕ್ಕೆ ನೆಚ್ಚಿನ ಚೆನ್ನೈ ತಂಡವನ್ನೂ ತೊರೆಯಲು ಸಿದ್ಧರಾದ್ರಾ ರವೀಂದ್ರ ಜಡೇಜಾ

Krishnaveni K
ಬುಧವಾರ, 12 ನವೆಂಬರ್ 2025 (09:54 IST)
ಚೆನ್ನೈ: ಇಷ್ಟು ವರ್ಷಗಳಿಂದ ಜೊತೆಗಿದ್ದ ನೆಚ್ಚಿನ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆದು ರಾಜಸ್ಥಾನ್ ರಾಯಲ್ಸ್ ಸೇರಲು ರವೀಂದ್ರ ಜಡೇಜಾಗೆ ದೊಡ್ಡ ಆಫರ್ ನೀಡಲಾಗಿದೆಯಂತೆ.

ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರನಾಗಿದ್ದ ರವೀಂದ್ರ ಜಡೇಜಾರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಡಲು ಚೆನ್ನೈ ಮುಂದಾಗಿದೆ. ಅದರ ಬದಲಿಗೆ ರಾಜಸ್ಥಾನ್ ನಿಂದ ಸಂಜು ಸ್ಯಾಮ್ಸನ್ ರನ್ನು ಕರೆಸಿಕೊಳ್ಳಲು ಡೀಲ್ ಮಾಡಿಕೊಳ್ಳಲಿ.ದೆ

ಇಷ್ಟು ವರ್ಷ ಜೊತೆಗಿದ್ದ ಜಡೇಜಾರನ್ನು ಬಿಟ್ಟುಕೊಡಲು ಚೆನ್ನೈ ಹೇಗೆ ಮನಸ್ಸು ಮಾಡಿತು? ಧೋನಿ ಒಪ್ಪಿದರಾ? ಜಡೇಜಾ ಮನಸ್ಸು ಮಾಡಿದ್ರಾ ಎಂದೆಲ್ಲಾ ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಆದರೆ ಈಗ ಜಡೇಜಾ ತೊರೆಯಲು ಒಪ್ಪಿರುವುದಕ್ಕೂ ಕಾರಣ ಬಯಲಾಗಿದೆ.

ರಾಜಸ್ಥಾನ್ ತಂಡಕ್ಕೆ ಸೇರ್ಪಡೆಯಾದರೆ ಜಡೇಜಾಗೆ ತಂಡದ ನಾಯಕತ್ವ ನೀಡುವ ಆಫರ್ ನೀಡಲಾಗಿದೆಯಂತೆ. ಚೆನ್ನೈ ತಂಡದಲ್ಲಂತೂ ಅವರಿಗೆ ನಾಯಕತ್ವ ಸಿಗುವ ಲಕ್ಷಣವಿಲ್ಲ. ಹೀಗಾಗಿ ರಾಜಸ್ಥಾನ್ ತಂಡಕ್ಕೆ ಹೋಗಿ ಕ್ಯಾಪ್ಟನ್ ಆಗುವ ಕನಸು ಈಡೇರಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments