Webdunia - Bharat's app for daily news and videos

Install App

ರೋಹಿತ್ ಶರ್ಮಾರನ್ನು ಐಪಿಎಲ್ ನಾಯಕತ್ವದಿಂದ ಕಿತ್ತು ಹಾಕಿದ್ದೇಕೆ?

Krishnaveni K
ಮಂಗಳವಾರ, 16 ಜನವರಿ 2024 (09:40 IST)
ಮುಂಬೈ: ಐಪಿಎಲ್ ನಲ್ಲಿ ಯಶಸ್ವೀ ನಾಯಕನೆಂಬ ಹಣೆಪಟ್ಟಿಯಿದ್ದರೂ ರೋಹಿತ್ ಶರ್ಮಾರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕಿತ್ತು ಹಾಕಿದ್ದೇಕೆ ಎಂಬ ಪ್ರಶ್ನೆಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಉತ್ತರಿಸಿದ್ದಾರೆ.

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತು ಹಾಕಿ ಗುಜರಾತ್ ಟೈಟನ್ಸ್ ನಿಂದ ಟ್ರೇಡ್ ಮಾಡಿದ್ದ ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಯಿತು. ಇದು ಮುಂಬೈ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯಿತು.

ರೋಹಿತ್ ಗರಿಷ್ಠ ಬಾರಿ ಐಪಿಎಲ್ ಗೆದ್ದ ನಾಯಕ. ಹಾಗಿದ್ದರೂ ಅವರನ್ನು ನಾಯಕತ್ವದಿಂದ ಹೊರಗಿಟ್ಟಿದ್ದಕ್ಕೆ ಹಲವಾರು ಫ್ಯಾನ್ಸ್ ಮುಂಬೈ ತಂಡವನ್ನೇ ಬಹಿಷ್ಕರಿಸುವುದಾಗಿ ಹೇಳಿದ್ದರು.

ಆದರೆ ಈ ಬಗ್ಗೆ ಮಾತನಾಡಿರುವ ಯುವರಾಜ್ ಸಿಂಗ್ ‘ಫ್ರಾಂಚೈಸಿ ಕ್ರಿಕೆಟ್ ನಲ್ಲಿ ವಯಸ್ಸು ಚಾಲೆಂಜಿಂಗ್. ಪ್ರತೀ ತಂಡವೂ ಯುವ ಪ್ರತಿಭಾವಂತ ಆಟಗಾರರನ್ನು ಬೆಳೆಸಲು ಮತ್ತು ಅವರ ಮೇಲೆ ಹೂಡಿಕೆ ಮಾಡಲು ಬಯಸುತ್ತವೆ. ಇದನ್ನು ನಾನೂ ಎದುರಿಸಿದ್ದೇನೆ. ಆದರೆ ಅನುಭವಕ್ಕೆ ಸಾಟಿ ಮತ್ತೊಂದಿಲ್ಲ. ರೋಹಿತ್ ಗೆ ಅಪಾರ ಅನುಭವವಿದೆ ಮತ್ತು ಅವರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಹಾಗಿದ್ದರೂ ಫ್ರಾಂಚೈಸಿ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ’ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

ಮುಂದಿನ ಸುದ್ದಿ
Show comments