Daily Horoscope

ಟೀಂ ಇಂಡಿಯಾಕ್ಕೆ ಸರ್ಫರಾಜ್ ಖಾನ್ ಆಯ್ಕೆಯಾಗದ್ದು ಯಾಕೆ? ಕಾರಣ ಬಯಲು

Webdunia
ಸೋಮವಾರ, 27 ಫೆಬ್ರವರಿ 2023 (09:20 IST)
ಮುಂಬೈ: ದೇಶೀಯ ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದರೂ ಸರ್ಫರಾಜ್ ಖಾನ್ ರನ್ನು ಟೀಂ ಇಂಡಿಯಾಕ್ಕೆ ಪರಿಗಣಿಸದೇ ಇರುವುದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಸರಣಿಗೆ ತಂಡ ಪ್ರಕಟವಾದಾಗ ಸರ್ಫರಾಜ್ ಖಾನ್ ಆಯ್ಕೆಯಾಗಲಿಲ್ಲವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಫರಾಜ್ ರಣಜಿಯಲ್ಲಿ ಉತ್ತಮ ರನ್ ಗಳಿಸಿದ್ದರು. ಹಾಗಿದ್ದರೂ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ಆದರೆ ಅಸಲಿಗೆ ಸರ್ಫರಾಜ್ ಖಾನ್ ಬೆರಳಿನ ಗಾಯಕ್ಕೊಳಗಾಗಿದ್ದು, ಇನ್ನು 10 ದಿನ ವಿಶ್ರಾಂತಿ ಪಡೆಯಬೇಕಾಗಿತ್ತು. ಹೀಗಾಗಿ ಅವರನ್ನು ಪರಿಗಣಿಸಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments