ಟೀಂ ಇಂಡಿಯಾಕ್ಕೆ ಸರ್ಫರಾಜ್ ಖಾನ್ ಆಯ್ಕೆಯಾಗದ್ದು ಯಾಕೆ? ಕಾರಣ ಬಯಲು

Webdunia
ಸೋಮವಾರ, 27 ಫೆಬ್ರವರಿ 2023 (09:20 IST)
ಮುಂಬೈ: ದೇಶೀಯ ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದರೂ ಸರ್ಫರಾಜ್ ಖಾನ್ ರನ್ನು ಟೀಂ ಇಂಡಿಯಾಕ್ಕೆ ಪರಿಗಣಿಸದೇ ಇರುವುದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಸರಣಿಗೆ ತಂಡ ಪ್ರಕಟವಾದಾಗ ಸರ್ಫರಾಜ್ ಖಾನ್ ಆಯ್ಕೆಯಾಗಲಿಲ್ಲವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಫರಾಜ್ ರಣಜಿಯಲ್ಲಿ ಉತ್ತಮ ರನ್ ಗಳಿಸಿದ್ದರು. ಹಾಗಿದ್ದರೂ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ಆದರೆ ಅಸಲಿಗೆ ಸರ್ಫರಾಜ್ ಖಾನ್ ಬೆರಳಿನ ಗಾಯಕ್ಕೊಳಗಾಗಿದ್ದು, ಇನ್ನು 10 ದಿನ ವಿಶ್ರಾಂತಿ ಪಡೆಯಬೇಕಾಗಿತ್ತು. ಹೀಗಾಗಿ ಅವರನ್ನು ಪರಿಗಣಿಸಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments