ಟೀಂ ಇಂಡಿಯಾಕ್ಕೆ ಸರ್ಫರಾಜ್ ಖಾನ್ ಆಯ್ಕೆಯಾಗದ್ದು ಯಾಕೆ? ಕಾರಣ ಬಯಲು

Webdunia
ಸೋಮವಾರ, 27 ಫೆಬ್ರವರಿ 2023 (09:20 IST)
ಮುಂಬೈ: ದೇಶೀಯ ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದರೂ ಸರ್ಫರಾಜ್ ಖಾನ್ ರನ್ನು ಟೀಂ ಇಂಡಿಯಾಕ್ಕೆ ಪರಿಗಣಿಸದೇ ಇರುವುದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎರಡು ಟೆಸ್ಟ್ ಸರಣಿಗೆ ತಂಡ ಪ್ರಕಟವಾದಾಗ ಸರ್ಫರಾಜ್ ಖಾನ್ ಆಯ್ಕೆಯಾಗಲಿಲ್ಲವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಫರಾಜ್ ರಣಜಿಯಲ್ಲಿ ಉತ್ತಮ ರನ್ ಗಳಿಸಿದ್ದರು. ಹಾಗಿದ್ದರೂ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ಆದರೆ ಅಸಲಿಗೆ ಸರ್ಫರಾಜ್ ಖಾನ್ ಬೆರಳಿನ ಗಾಯಕ್ಕೊಳಗಾಗಿದ್ದು, ಇನ್ನು 10 ದಿನ ವಿಶ್ರಾಂತಿ ಪಡೆಯಬೇಕಾಗಿತ್ತು. ಹೀಗಾಗಿ ಅವರನ್ನು ಪರಿಗಣಿಸಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

ಮುಂದಿನ ಸುದ್ದಿ
Show comments