Webdunia - Bharat's app for daily news and videos

Install App

ಜಾಹೀರಾತು ಜನಪ್ರಿಯತೆಯೇ ಟೀಂ ಇಂಡಿಯಾಗೆ ಮುಳುವು?

Webdunia
ಬುಧವಾರ, 3 ನವೆಂಬರ್ 2021 (07:24 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಅಭಿಮಾನಿಗಳಿಗೆ ಬೇಸರ ತಂದಿದೆ. ಟೀಂ ಇಂಡಿಯಾ ಸೋಲಿಗೆ ಈಗ ವಿಶ್ಲೇಷಣಗಳೂ ನಡೆಯುತ್ತಿವೆ.

ಭಾರತ ತಂಡದ ಸೋಲಿಗೆ ಜಾಹೀರಾತು ಜನಪ್ರಿಯತೆಯೂ ಕಾರಣ ಎನ್ನಲಾಗಿದೆ. ಭಾರತ ಆಡುವ ಪಂದ್ಯಗಳನ್ನು ಅತೀ ದೊಡ್ಡ ಕ್ರೀಡಾಂಗಣ ದುಬೈ ಮೈದಾನದಲ್ಲೇ ಆಯೋಜಿಸಲಾಗಿದೆ. ಅಲ್ಲದೆ, ಭಾರತ ಆಡುವ ಪಂದ್ಯವನ್ನು ಹೆಚ್ಚು ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆನ್ನುವ ಕಾರಣಕ್ಕೆ ಸಂಜೆ 7.30 ರ ಸಮಯದಲ್ಲೇ ಹೆಚ್ಚಿನ ಪಂದ್ಯಗಳಿವೆ.

ಸಂಜೆ ದುಬೈ ಮೈದಾನದಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಿಂದಾಗಿ ಬೌಲಿಂಗ್ ಕಷ್ಟ. ದುರಾದೃಷ್ಟವಶಾತ್ ಕೊಹ್ಲಿ ಟಾಸ್ ಸೋಲುವುದರಲ್ಲೇ ಫೇಮಸ್. ಹೀಗಾಗಿ ಆಡಿದ ಎರಡೂ ಪಂದ್ಯಗಳಲ್ಲಿ ಭಾರತ ಮೊದಲು ಬ್ಯಾಟಿಂಗ್ ನಡೆಸಿದೆ. ಇದುವೇ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮುಂದಿನ ಸುದ್ದಿ
Show comments