Daily Horoscope

ಜಾಹೀರಾತು ಜನಪ್ರಿಯತೆಯೇ ಟೀಂ ಇಂಡಿಯಾಗೆ ಮುಳುವು?

Webdunia
ಬುಧವಾರ, 3 ನವೆಂಬರ್ 2021 (07:24 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಅಭಿಮಾನಿಗಳಿಗೆ ಬೇಸರ ತಂದಿದೆ. ಟೀಂ ಇಂಡಿಯಾ ಸೋಲಿಗೆ ಈಗ ವಿಶ್ಲೇಷಣಗಳೂ ನಡೆಯುತ್ತಿವೆ.

ಭಾರತ ತಂಡದ ಸೋಲಿಗೆ ಜಾಹೀರಾತು ಜನಪ್ರಿಯತೆಯೂ ಕಾರಣ ಎನ್ನಲಾಗಿದೆ. ಭಾರತ ಆಡುವ ಪಂದ್ಯಗಳನ್ನು ಅತೀ ದೊಡ್ಡ ಕ್ರೀಡಾಂಗಣ ದುಬೈ ಮೈದಾನದಲ್ಲೇ ಆಯೋಜಿಸಲಾಗಿದೆ. ಅಲ್ಲದೆ, ಭಾರತ ಆಡುವ ಪಂದ್ಯವನ್ನು ಹೆಚ್ಚು ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆನ್ನುವ ಕಾರಣಕ್ಕೆ ಸಂಜೆ 7.30 ರ ಸಮಯದಲ್ಲೇ ಹೆಚ್ಚಿನ ಪಂದ್ಯಗಳಿವೆ.

ಸಂಜೆ ದುಬೈ ಮೈದಾನದಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಿಂದಾಗಿ ಬೌಲಿಂಗ್ ಕಷ್ಟ. ದುರಾದೃಷ್ಟವಶಾತ್ ಕೊಹ್ಲಿ ಟಾಸ್ ಸೋಲುವುದರಲ್ಲೇ ಫೇಮಸ್. ಹೀಗಾಗಿ ಆಡಿದ ಎರಡೂ ಪಂದ್ಯಗಳಲ್ಲಿ ಭಾರತ ಮೊದಲು ಬ್ಯಾಟಿಂಗ್ ನಡೆಸಿದೆ. ಇದುವೇ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments