Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಎಡವುತ್ತಿರುವುದೆಲ್ಲಿ?

Webdunia
ಮಂಗಳವಾರ, 1 ಡಿಸೆಂಬರ್ 2020 (09:20 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಸತತ ಸೋಲುಂಡಿರುವ ಟೀಂ ಇಂಡಿಯಾಗೆ ಪ್ರಮುಖವಾಗಿ ಕಾಡುತ್ತಿರುವುದು ಬೌಲರ್ ಗಳ ಫಾರ್ಮ್ ಸಮಸ್ಯೆ.


ಎರಡೂ ಪಂದ್ಯಗಳಲ್ಲಿ ಎದುರಾಳಿಗಳು ಬೃಹತ್ ಮೊತ್ತ ಪೇರಿಸಿದ್ದು, ಬಳಿಕ ಬ್ಯಾಟ್ಸ್ ಮನ್ ಗಳು ಶಕ್ತಿಮೀರಿ ಪ್ರಯತ್ನಿಸಿದರೂ ಆ ದೊಡ್ಡ ಮೊತ್ತವನ್ನು ದಾಟಲಾಗದೇ ಸೋಲನುಭವಿಸಿದ್ದಾರೆ. ಸಾಮಾನ್ಯವಾಗಿ ಭಾರತಕ್ಕೆ ಏಕದಿನ ಪಂದ್ಯಗಳಲ್ಲಿ ಮಧ್ಯಮ ಓವರ್ ಗಳಲ್ಲಿ ಸ್ಪಿನ್ನರ್ ಗಳೇ ಶಕ್ತಿ. ಒಂದು ವೇಳೆ ವೇಗಿಗಳು ರನ್ ನಿಯಂತ್ರಿಸಲು, ವಿಕೆಟ್ ಕೀಳಲು ವಿಫಲರಾದರೆ ಮಧ್ಯಮ ಓವರ್ ಗಳಲ್ಲಿ ಸ್ಪಿನ್ನರ್ ಗಳು ದಾಳಿಗಿಳಿದು ರನ್ ನಿಯಂತ್ರಿಸುವ ಕೆಲಸ ಮಾಡುತ್ತಾರೆ. ಆದರೆ ಮಧ್ಯಮ ಓವರ್ ಗಳಲ್ಲಿ ಈ ಕೆಲಸ ನಡೆಯದೇ ಆಸ್ಟ್ರೇಲಿಯಾ ಎರಡೂ ಪಂದ್ಯಗಳಲ್ಲಿ ಬೇಕಾಬಿಟ್ಟಿ ರನ್ ಗಳಿಸಿದೆ. ಜತೆಗೆ ಬೃಹತ್ ಮೊತ್ತ ಪೇರಿಸುವಾಗ ರೋಹಿತ್ ರನ್ನು ಹಿಟ್ ಮ್ಯಾನ್ ಗಳ ಕೊರತೆ ಭಾರತ ತಂಡದಲ್ಲಿ ಎದ್ದು ಕಾಣುತ್ತಿದೆ. ಇದೆಲ್ಲವನ್ನೂ ಸರಿಪಡಿಸದೇ ಇದ್ದರೆ ಮುಂದಿನ ಪಂದ್ಯಗಳಲ್ಲೂ ಭಾರತದ ಕತೆ ಇದೇ ಆಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments