Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೆ ಕೊಕ್ ಕೊಡುವ ಧೈರ್ಯ ಮಾಡ್ತಾರಾ ರೋಹಿತ್ ಶರ್ಮಾ?

Webdunia
ಶುಕ್ರವಾರ, 2 ಸೆಪ್ಟಂಬರ್ 2022 (11:03 IST)
ದುಬೈ: ಬಹಳ ದಿನಗಳ ನಂತರ ಟೀಂ ಇಂಡಿಯಾಕ್ಕೆ ವಾಪಸಾದ ಕೆಎಲ್ ರಾಹುಲ್ ಬ್ಯಾಟ್ ಮೊದಲಿನಂತೆ ಸದ್ದು ಮಾಡ್ತಿಲ್ಲ. ಜಿಂಬಾಬ್ವೆ ಸರಣಿಯಲ್ಲೂ ಅವರು ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಇದೀಗ ಏಷ್ಯಾ ಕಪ್ ನಲ್ಲೂ ಮೊದಲ ಪಂದ್ಯದಲ್ಲಿ ವಿಫಲರಾದರೆ, ಎರಡನೇ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಟೀಕೆಗೊಳಗಾಗಿದ್ದಾರೆ.

ಆರಂಭಿಕ ಬ್ಯಾಟಿಗರೇ ನಿಧಾನಗತಿಯಲ್ಲಿ ರನ್ ಮಾಡುವುದರಿಂದ ತಂಡದ ರನ್ ಗತಿಗೆ ಕಡಿವಾಣ ಬೀಳುತ್ತದೆ. ಕೆಳ ಕ್ರಮಾಂಕದ ಬ್ಯಾಟಿಗರ ಮೇಲೆ ಒತ್ತಡ ಬೀರುತ್ತಿದೆ. ಹೀಗಾಗಿ ಕೆಎಲ್ ರಾಹುಲ್ ರನ್ನು ಕೈಬಿಟ್ಟು ರಿಷಬ್ ಪಂತ್ ಗೆ ಅವಕಾಶ ಕೊಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಆದರೆ ರೋಹಿತ್ ಮತ್ತು ದ್ರಾವಿಡ್ ರಾಹುಲ್ ರನ್ನು ಹೊರಗಿಡುವ ಧೈರ್ಯ ಮಾಡ್ತಾರಾ ನೋಡಬೇಕು. ಒಂದು ವೇಳೆ ರಾಹುಲ್ ಹೊರಹೋದರೆ ರೋಹಿತ್-ಕೊಹ್ಲಿ ಆರಂಭಿಕರಾಗಿ ಸೂರ್ಯಕುಮಾರ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಆಗ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments