ಕೆಎಲ್ ರಾಹುಲ್ ಗೆ ಕೊಕ್ ಕೊಡುವ ಧೈರ್ಯ ಮಾಡ್ತಾರಾ ರೋಹಿತ್ ಶರ್ಮಾ?

Webdunia
ಶುಕ್ರವಾರ, 2 ಸೆಪ್ಟಂಬರ್ 2022 (11:03 IST)
ದುಬೈ: ಬಹಳ ದಿನಗಳ ನಂತರ ಟೀಂ ಇಂಡಿಯಾಕ್ಕೆ ವಾಪಸಾದ ಕೆಎಲ್ ರಾಹುಲ್ ಬ್ಯಾಟ್ ಮೊದಲಿನಂತೆ ಸದ್ದು ಮಾಡ್ತಿಲ್ಲ. ಜಿಂಬಾಬ್ವೆ ಸರಣಿಯಲ್ಲೂ ಅವರು ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಇದೀಗ ಏಷ್ಯಾ ಕಪ್ ನಲ್ಲೂ ಮೊದಲ ಪಂದ್ಯದಲ್ಲಿ ವಿಫಲರಾದರೆ, ಎರಡನೇ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡಿ ಟೀಕೆಗೊಳಗಾಗಿದ್ದಾರೆ.

ಆರಂಭಿಕ ಬ್ಯಾಟಿಗರೇ ನಿಧಾನಗತಿಯಲ್ಲಿ ರನ್ ಮಾಡುವುದರಿಂದ ತಂಡದ ರನ್ ಗತಿಗೆ ಕಡಿವಾಣ ಬೀಳುತ್ತದೆ. ಕೆಳ ಕ್ರಮಾಂಕದ ಬ್ಯಾಟಿಗರ ಮೇಲೆ ಒತ್ತಡ ಬೀರುತ್ತಿದೆ. ಹೀಗಾಗಿ ಕೆಎಲ್ ರಾಹುಲ್ ರನ್ನು ಕೈಬಿಟ್ಟು ರಿಷಬ್ ಪಂತ್ ಗೆ ಅವಕಾಶ ಕೊಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಆದರೆ ರೋಹಿತ್ ಮತ್ತು ದ್ರಾವಿಡ್ ರಾಹುಲ್ ರನ್ನು ಹೊರಗಿಡುವ ಧೈರ್ಯ ಮಾಡ್ತಾರಾ ನೋಡಬೇಕು. ಒಂದು ವೇಳೆ ರಾಹುಲ್ ಹೊರಹೋದರೆ ರೋಹಿತ್-ಕೊಹ್ಲಿ ಆರಂಭಿಕರಾಗಿ ಸೂರ್ಯಕುಮಾರ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಆಗ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಶುಭಮನ್‌ ಗಿಲ್‌ ಪಡೆಯ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕಿದ ಕೋಲ್ಕತ್ತಾ ನೈಟ್‌ ರೈಡರ್ಸ್‌

ಐಪಿಎಲ್ ಫೈನಲ್ ವೀಕ್ಷಿಸಲು ಭಾರತಕ್ಕೆ ಟ್ರೋಫಿ ಕೊಡದೇ ಸತಾಯಿಸಿದ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಆಹ್ವಾನ

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

ಮುಂದಿನ ಸುದ್ದಿ
Show comments