Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ಸರಣಿ ಧೋನಿಗೆ ಮಹತ್ವದ್ದು ಯಾಕೆ ಗೊತ್ತಾ?

Webdunia
ಮಂಗಳವಾರ, 23 ಅಕ್ಟೋಬರ್ 2018 (08:48 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಏಕದಿನ ಸರಣಿ ಹಿರಿಯ ಕ್ರಿಕೆಟಿಗ ಧೋನಿ ಪಾಲಿಗೆ ಮಹತ್ವದ್ದಾಗಲಿದೆ.

ಈಗಾಗಲೇ ಫಾರ್ಮ್ ಕಳೆದುಕೊಂಡರೂ ದೇಶೀಯ ಕ್ರಿಕೆಟ್ ನಲ್ಲಿ ಆಡಲು ಒಪ್ಪದ ಕಾರಣಕ್ಕೆ ಬಿಸಿಸಿಐ ಆಯ್ಕೆಗಾರರ ಕೆಂಗಣ್ಣಿಗೆ ಗುರಿಯಾಗಿರುವ ಧೋನಿ ವಿಶ್ವಕಪ್ ದೃಷ್ಟಿಯಿಂದ ಈ ಸರಣಿಯಲ್ಲಿ ರನ್ ಗಳಿಸಲೇಬೇಕಿದೆ.

ಇದುವರೆಗೆ ವಿಕೆಟ್ ಕೀಪಿಂಗ್ ನಲ್ಲಿ ಧೋನಿಗೆ ಸರಿಸಾಟಿಯಾದ ಆಟಗಾರನಿಲ್ಲ ಎಂದು ಕೊರಗುತ್ತಿದ್ದ ಟೀಂ ಇಂಡಿಯಾ ರಿಷಬ್ ಪಂತ್ ರೂಪದಲ್ಲಿ ಯುವ ಆಟಗಾರ ಸಿಕ್ಕಿರುವುದು ಧೋನಿಗೆ ಮತ್ತಷ್ಟು ಒತ್ತಡ ತಂದಿದೆ. ಇದೀಗ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಬೇಕಾದರೆ ಧೋನಿ ರನ್ ಗಳಿಸಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಕೂಡಾ ವಿಶ್ವಕಪ್ ದೃಷ್ಟಿಯಿಂದ ಧೋನಿಗೆ ಈ ಸರಣಿ ಮಹತ್ವದ್ದು ಎಂದಿದ್ದಾರೆ. ಆದರೆ ಧೋನಿಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗುತ್ತದಾ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments