ಧೋನಿ ಅಭಿಮಾನಿಗಳಿಗೆ ಸಾಂತ್ವನಿಸುವ ಕೆಲಸ ಮಾಡಿದ ಆಯ್ಕೆಗಾರರು

Webdunia
ಶನಿವಾರ, 31 ಆಗಸ್ಟ್ 2019 (09:37 IST)
ಮುಂಬೈ: ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಧೋನಿಯನ್ನು ಆಯ್ಕೆ ಮಾಡದೇ ಇರುವುದನ್ನು ನೋಡಿ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ವಿಶ್ವಕಪ್ ವಿಜೇತ  ನಾಯಕನನ್ನು ಬೇಕೆಂದೇ ಕಡೆಗಣಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.


ಹೀಗಾಗಿ ಇದೀಗ ಟೀಂ ಇಂಡಿಯಾ ಆಯ್ಕೆಗಾರರು ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದು, ಧೋನಿಯನ್ನು ಬೇಕೆಂದೇ ಕಡೆಗಣಿಸಿಲ್ಲ ಎಂದು ಸಾಂತ್ವನಿಸುವ ಕೆಲಸ ಮಾಡಿದ್ದಾರೆ.

‘ಧೋನಿಯನ್ನು ಕಡೆಗಣಿಸುತ್ತಿಲ್ಲ. ಬದಲಾಗಿ ಅವರೇ ನಮಗೆ ಮುಂದಿನ ವಿಕೆಟ್ ಕೀಪರ್ ನ್ನು ತಯಾರು ಮಾಡಲು ಎರಡು ವರ್ಷಗಳ ಸಮಯ ನೀಡಿದ್ದಾರೆ. ಇನ್ನೊಬ್ಬ ಯುವ ವಿಕೆಟ್ ಕೀಪರ್ ನ್ನು ತಯಾರು ಮಾಡಲು ಧೋನಿ ಸಮಯ ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗೂ ಮೊದಲು ಅವರು ಎರಡು ತಿಂಗಳ ಬಿಡುವು ಬೇಕೆಂದು ಕೇಳಿದ್ದರು. ಅದರಂತೇ ನಾವು ಲೆಕ್ಕಾಚಾರ ತಪ್ಪಿಲ್ಲ. ಎರಡು ತಿಂಗಳು ಅವರು ಆಯ್ಕೆಗೆ ಲಭ್ಯರಿಲ್ಲ ಅಷ್ಟೇ’ ಎಂದು ಆಯ್ಕೆಗಾರರು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments