ವಿಶ್ವಕಪ್ ಕ್ರಿಕೆಟ್ 2019: ಅಭಿಮಾನಿಗಳ ತಾಳ್ಮೆ ಮಿತಿ ಮೀರಿ ಹೋಯ್ತು!

Webdunia
ಶುಕ್ರವಾರ, 14 ಜೂನ್ 2019 (09:05 IST)
ಲಂಡನ್: ಈ ಬಾರಿ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಕ್ರಿಕೆಟಿಗರ ಆಟಕ್ಕಿಂತ ಮಳೆಯ ಕಾಟ ನೋಡುವುದರಲ್ಲೇ ಪ್ರೇಕ್ಷಕರು ಸುಸ್ತಾಗಿ ಹೋಗಿದ್ದಾರೆ. ಮಳೆಯಿಂದಾಗಿ ಆಟ ರದ್ದಾದ ಸುದ್ದಿ ನೋಡಿ ನೋಡಿ ಪ್ರೇಕ್ಷಕರ ತಾಳ್ಮೆ ಮಿತಿ ಮೀರಿದೆ.


ಇಂತಹಾ ಸಮಯದಲ್ಲಿ ಇಂಗ್ಲೆಂಡ್ ನಲ್ಲಿ ಟೂರ್ನಿ ನಡೆಸುವ ಅಗತ್ಯವಿತ್ತಾ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಟ್ವಿಟರ್, ಫೇಸ್ ಬುಕ್ ಮುಖಾಂತರ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಪದೇ ಪದೇ ಮಳೆಯಿಂದಾಗಿ ಪಂದ್ಯ ರದ್ದು ಎನ್ನುವ ಸುದ್ದಿ ನೋಡಿ ನೋಡಿ ಪ್ರೇಕ್ಷಕರ ತಾಳ್ಮೆ ಕೆಟ್ಟು ಹೋಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇದನ್ನೇ ಜೋಕ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ವಿಶ್ವಕಪ್ ಕ್ರಿಕೆಟ್ ಕೂಟವನ್ನು ಇಷ್ಟು ತಡವಾಗಿ ಅಂದರೆ ಮಳೆಗಾಲದಲ್ಲಿ ಅದೂ ಇಂಗ್ಲೆಂಡ್ ನಲ್ಲಿ ಆಯೋಜಿಸಿದ್ದಕ್ಕೆ ಐಸಿಸಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹೀಗಾಗಿ ರೋಚಕತೆ ಪಡೆದುಕೊಳ್ಳಬೇಕಿದ್ದ ವಿಶ್ವಕಪ್ ಕೂಟದ ಬಗ್ಗೆ ಈಗ ಆಕ್ರೋಶ ಮನೆ ಮಾಡಿದೆ. ಅಷ್ಟೇ ಅಲ್ಲ, ಮಳೆಯಿಂದಾಗಿ ಹಲವು ತಂಡಗಳು ವಿನಾಕಾರಣ ಅಂಕ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಅಲ್ಲದೆ, ಕೆಲವು ತಂಡಗಳಿಗೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಅವಕಾಶವೇ ವ್ಯರ್ಥವಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಮುಂದಿನ ಸುದ್ದಿ
Show comments