Webdunia - Bharat's app for daily news and videos

Install App

ವಿಶ್ವಕಪ್ ಕ್ರಿಕೆಟ್ 2019: ಟೀಂ ಇಂಡಿಯಾಕ್ಕೆ ಪಾಕ್ ನಾಯಕನ ಎಚ್ಚರಿಕೆ

Webdunia
ಶುಕ್ರವಾರ, 14 ಜೂನ್ 2019 (08:58 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಸೋತ ಬಳಿಕ ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿರುವವ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮತ್ತೆ ಹಳಿಗೆ ತರುವ ಜವಾಬ್ಧಾರಿ ನಾಯಕ ಸರ್ಫರಾಜ್ ಅಹಮ್ಮದ್ ಹೆಗಲಿಗೇರಿದೆ.


ಭಾನುವಾರ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಪಂದ್ಯವಿದೆ.  ಬಲಿಷ್ಠ ತಂಡವಾಗಿರುವ ಭಾರತದ ಎದುರು ಸೋತರೆ ತಮ್ಮ ದೇಶದಲ್ಲಿ ಮರ್ಯಾದೆ ಇಲ್ಲದಂತಾಗುತ್ತದೆ. ಹೀಗಾಗಿ ತಂಡದ ಹುಳುಕುಗಳನ್ನು ಸರಿಪಡಿಸಿ ತಮ್ಮೆಲ್ಲಾ ಶಕ್ತಿಮೀರಿ ಆಡುವುದಾಗಿ ಸರ್ಫರಾಜ್ ಹೇಳಿಕೊಂಡಿದ್ದಾರೆ.

‘ಭಾರತ, ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ಎದುರು ಆಡಬೇಕಾದರೆ ನಾವು ಮೂರೂ ವಿಭಾಗದಲ್ಲಿ ಸುಧಾರಿಸಬೇಕು. ಖಂಡಿತಾ ಭಾನುವಾರದ ಭಾರತದ ವಿರುದ್ಧದ ಪಂದ್ಯಕ್ಕೆ ಮೊದಲು ನಾವೆಲ್ಲಾ ಒಟ್ಟಾಗಿ ಕುಳಿತು ನಮ್ಮ ಹುಳುಕುಗಳನ್ನು ಚರ್ಚಿಸಿ ಸರಿಪಡಿಸಿಕೊಂಡು ಪೂರ್ಣಪ್ರಮಾಣದ ಪ್ರಯತ್ನ ಹಾಕಿ ಆಡುತ್ತೇವೆ’ ಎಂದು ಸರ್ಫರಾಜ್ ಟೀಂ ಇಂಡಿಯಾಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments