Select Your Language

Notifications

webdunia
webdunia
webdunia
webdunia

ವಿಶ್ವಕಪ್ ಕ್ರಿಕೆಟ್ 2019: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

ವಿಶ್ವಕಪ್ ಕ್ರಿಕೆಟ್ 2019: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ
ಲಂಡನ್ , ಮಂಗಳವಾರ, 2 ಜುಲೈ 2019 (14:37 IST)
ಲಂಡನ್: ವಿಶ್ವಕಪ್ ಕ್ರಿಕೆಟ್ ನ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದು, ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಆಯ್ದುಕೊಂಡಿದೆ.


ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಕೇದಾರ್ ಜಾಧವ್ ಮತ್ತು ಕುಲದೀಪ್ ಯಾದವ್ ಗೆ ಕೊಕ್ ನೀಡಲಾಗಿದೆ.

ಈ ಇಬ್ಬರು ಆಟಗಾರರ ಬದಲಿಗೆ ದಿನೇಶ್ ಕಾರ್ತಿಕ್ ಮತ್ತು ಭುವನೇಶ್ವರ್ ಕುಮಾರ್ ಸ್ಥಾನ ಪಡೆದಿದ್ದಾರೆ. ಅತ್ತ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಆಸೆ ಜೀವಂತವಾಗಿರಬೇಕೆಂದರೆ ಈ ಪಂದ್ಯ ಗೆಲ್ಲಲೇಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿಗೆ ಯಾಕೆ ಒತ್ತಡ ಹೇರುತ್ತೀರಿ? ಕೆಎಲ್ ರಾಹುಲ್ ಮೊದಲು ಆಡಿ ತೋರಿಸಲಿ ಎಂದ ಕಾಮೆಂಟೇಟರ್