Webdunia - Bharat's app for daily news and videos

Install App

ವಿಶ್ವಕಪ್ ಕ್ರಿಕೆಟ್ 2019: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Webdunia
ಮಂಗಳವಾರ, 2 ಜುಲೈ 2019 (14:37 IST)
ಲಂಡನ್: ವಿಶ್ವಕಪ್ ಕ್ರಿಕೆಟ್ ನ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದು, ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಆಯ್ದುಕೊಂಡಿದೆ.


ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಕೇದಾರ್ ಜಾಧವ್ ಮತ್ತು ಕುಲದೀಪ್ ಯಾದವ್ ಗೆ ಕೊಕ್ ನೀಡಲಾಗಿದೆ.

ಈ ಇಬ್ಬರು ಆಟಗಾರರ ಬದಲಿಗೆ ದಿನೇಶ್ ಕಾರ್ತಿಕ್ ಮತ್ತು ಭುವನೇಶ್ವರ್ ಕುಮಾರ್ ಸ್ಥಾನ ಪಡೆದಿದ್ದಾರೆ. ಅತ್ತ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಆಸೆ ಜೀವಂತವಾಗಿರಬೇಕೆಂದರೆ ಈ ಪಂದ್ಯ ಗೆಲ್ಲಲೇಬೇಕಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments