Webdunia - Bharat's app for daily news and videos

Install App

ಡಬ್ಲ್ಯುಪಿಎಲ್ 2025: ಆರ್ ಸಿಬಿ ಇಂದು ಗೆಲ್ಲಬೇಕಾದರೆ ಈ ತಪ್ಪು ಸರಿಯಾಗಲೇಬೇಕು

Krishnaveni K
ಗುರುವಾರ, 27 ಫೆಬ್ರವರಿ 2025 (09:09 IST)
ಬೆಂಗಳೂರು: ಡಬ್ಲ್ಯುಪಿಎಲ್ ಕೂಟದಲ್ಲಿ ಸತತ ಎರಡು ಸೋಲುಗಳ ಬಳಿಕ ಆಘಾತಗೊಂಡಿರುವ ಆರ್ ಸಿಬಿ ಮತ್ತೆ ಗೆಲುವಿನ ಹಳಿಗೆ ಮರಳಬೇಕಾದರೆ ಈ ಒಂದು ತಪ್ಪು ಸರಿಪಡಿಸಲೇಬೇಕು.

ವಡೋದರಾದಲ್ಲಿ ನಡೆದ ಎರಡು ಪಂದ್ಯಗಳನ್ನು ಸತತವಾಗಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಆರ್ ಸಿಬಿ ತವರು ಬೆಂಗಳೂರಿಗೆ ಬರುತ್ತಿದ್ದಂತೇ ಎಡವುತ್ತಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಆರ್ ಸಿಬಿ ಡೆತ್ ಓವರ್ ಬೌಲಿಂಗ್ ನಿಂದಲೇ ಸೋಲು ಅನುಭವಿಸುವಂತಾಯಿತು. ಈ ಒಂದು ತಪ್ಪು ಸರಿಪಡಿಸದೇ ಇದ್ದರೆ ಇಂದು ಗುಜರಾತ್ ಜೈಂಟ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗೆಲ್ಲಲು ಕಷ್ಟ.

ಗುಜರಾತ್ ಜೈಂಟ್ಸ್ ವಿರುದ್ಧ ಮೊದಲ ಪಂದ್ಯ ಗೆದ್ದಿದ್ದ ಆರ್ ಸಿಬಿ ಈಗ ಮತ್ತೆ ಅದೇ ತಂಡವನ್ನು ಸೋಲಿಸಿ ಗೆಲುವಿನ ಹಳಿಗೆ ಮರಳಲು ಹವಣಿಸುತ್ತಿದೆ. ಎಲ್ಲಿಸ್ ಪೆರ್ರಿ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದರೂ ಸ್ಮೃತಿ ಮಂಧನಾ, ರಿಚಾ ಘೋಷ್ ರಿಂದ ಕಳೆದ ಎರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ರನ್ ಬಂದಿಲ್ಲ ಇಂದು ತಂಡಕ್ಕೆ ಮುಳುವಾಗಿದೆ. ಈ ಎರಡು ತಪ್ಪುಗಳನ್ನು ಸರಿಪಡಿಸಿಕೊಂಡು ಇಂದು ತವರಿನಲ್ಲಿ ಗೆಲುವು ಕಾಣಬೇಕಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

ಮುಂದಿನ ಸುದ್ದಿ
Show comments