Webdunia - Bharat's app for daily news and videos

Install App

ಡಬ್ಲ್ಯುಪಿಎಲ್: ಆರ್ ಸಿಬಿಗೆ ಇಂದು ಮತ್ತೊಂದು ಚಾನ್ಸ್

Webdunia
ಶುಕ್ರವಾರ, 10 ಮಾರ್ಚ್ 2023 (08:30 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಇದುವರೆಗೆ ಒಂದೇ ಒಂದು ಗೆಲುವು ಕಾಣದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಮತ್ತೊಂದು ಅವಕಾಶ ಸಿಗಲಿದೆ.

ಇಂದು ಯುಪಿ ವಾರಿಯರ್ಸ್ ವಿರುದ್ಧ ಆರ್ ಸಿಬಿ ಪಂದ್ಯವಾಡಲಿದೆ. ಯುಪಿ ವಾರಿಯರ್ಸ್ ಇದುವರೆಗೆ ನಡೆದ ಪಂದ್ಯದಲ್ಲಿ ಎರಡು ಪಂದ್ಯಗಳ ಪೈಕಿ ಒಂದು ಗೆಲುವು ಕಂಡಿದೆ. ಆದರೆ ಆರ್ ಸಿಬಿ ಮಾತ್ರ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ.

ಎಲ್ಲಾ ಇದ್ದೂ ಗೆಲುವು ಕಾಣದ ದುರಾದೃಷ್ಟ ಆರ್ ಸಿಬಿಯದ್ದು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಕೊಂಚ ಸುಧಾರಿಸಿದೆಯಾದರೂ ಬೌಲಿಂಗ್ ಈಗಲೂ ಚಿಂತೆಯ ವಿಷಯವಾಗಿದೆ. ಪ್ರಮುಖ ವೇಗಿ ರೇಣುಕಾ ಸಿಂಗ್, ಎಲ್ಸೆ ಪೆರಿ ಪರಿಣಾಮ ಬೀರುತ್ತಿಲ್ಲ. ಹೀದರ್ ನೈಟ್, ಶ್ರೇಯಾಂಕ ಪಾಟೀಲ್ ಕಳೆದ ಪಂದ್ಯದಲ್ಲಿ ಗಮನ ಸೆಳೆದಿದ್ದಾರೆ. ಜೊತೆಗೆ ಫೀಲ್ಡಿಂಗ್ ನಲ್ಲೂ ಸುಧಾರಣೆ ಕಾಣಬೇಕಿದೆ. ಆರ್ ಸಿಬಿ ಅಭಿಮಾನಿಗಳು ತಂಡದ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಅದು ಇಂದಾದರೂ ನನಸಾಗುವುದೇ ಕಾದು ನೋಡಬೇಕಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments