Webdunia - Bharat's app for daily news and videos

Install App

ಡಬ್ಲ್ಯುಪಿಎಲ್: ಆರ್ ಸಿಬಿ ಸೋಲಿನ ಬೆನ್ನಲ್ಲೇ ಸ್ಮೃತಿ ಮಂದಣ್ಣ ವಿರುದ್ಧ ಟೀಕೆ

Webdunia
ಭಾನುವಾರ, 5 ಮಾರ್ಚ್ 2023 (20:38 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ನ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ ಗಳ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 223 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಮೊತ್ತ ಬೆನ್ನತ್ತಿದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ ಸಿಬಿ ಪರ ಸ್ಮೃತಿ ಮಂಧನಾ 35, ಹೀದರ್ ನೈಟ್ 34 ರನ್ ಗಳಿಸಿದರು. ಮೇಘನಾ ಶಟ್ ಕೊನೆಯಲ್ಲಿ ಅಜೇಯರಾಗಿ 30 ರನ್ ಗಳಿಸಿದರು. ನಿಗದಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್ ಸಿಬಿ ಸೋಲುಂಡಿತು. ಡೆಲ್ಲಿ ತಂಡದ ತಾರಾ ನೋರಿಸ್ 5 ವಿಕೆಟ್ ಗಳ ಗೊಂಚಲು ಪಡೆದರು.

ಈ ಸೋಲಿನ ಬಳಿಕ ನಾಯಕಿ ಸ್ಮೃತಿ ಮಂಧನಾ ನಿರ್ಧಾರಗಳ ಬಗ್ಗೆ ಅಭಿಮಾನಿಗಳು ಟೀಕಿಸಿದ್ದಾರೆ. ಸ್ಮೃತಿ ಟಾಸ್ ಗೆದ್ದೂ ಮೊದಲು ಫೀಲ್ಡಿಂಗ್ ಆಯ್ದುಕೊಂಡರು  ತಪ್ಪು ಮಾಡಿದರು. ಅಲ್ಲದೆ, ಅವರು ನಾಯಕಿಯಾಗಿ ವೈಫಲ್ಯ ಅನುಭವಿಸಿದರು. ಫೀಲ್ಡಿಂಗ್ ಸೆಟ್ ಮಾಡುವಲ್ಲಿ, ಬೌಲರ್ ಗಳನ್ನು ಬಳಸುವಲ್ಲಿ ಸೋತಿದ್ದಾರೆ ಎಂದು ಅಭಿಮಾನಿಗಳು ಟೀಕಿಸಿದ್ದಾರೆ. ನಾಳೆ ಮುಂಬೈ ವಿರುದ್ಧ ಆರ್ ಸಿಬಿ ಪಂದ್ಯವಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments