ಡಬ್ಲ್ಯುಪಿಎಲ್: ಮೂರನೇ ಪಂದ್ಯದಲ್ಲಾದರೂ ಗೆಲ್ಲುತ್ತಾ ಆರ್ ಸಿಬಿ?

Webdunia
ಬುಧವಾರ, 8 ಮಾರ್ಚ್ 2023 (09:10 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಟೂರ್ನಮೆಂಟ್ ನಲ್ಲಿ ಸತತ ಎರಡು ಸೋಲುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಮೂರನೇ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದೆ.

ಇದು ಒಂದು ರೀತಿಯಲ್ಲಿ ಸಮಾನ ದುಃಖಿಗಳ ಪಂದ್ಯ ಎಂದೇ ಹೇಳಬಹುದು. ಯಾಕೆಂದರೆ ಗುಜರಾತ್ ಕೂಡಾ ಇದುವರೆಗೆ ಆಡಿದ ಎರಡು ಪಂದ್ಯಗಳನ್ನು ಸೋತು ಮೊದಲ ಗೆಲುವಿನ ಹುಡುಕಾಟದಲ್ಲಿದೆ.

ಆರ್ ಸಿಬಿಯಲ್ಲಿ ಎಲ್ಲಾ ವಿಭಾಗದಲ್ಲೂ ಘಟಾನುಘಟಿ ಆಟಗಾರರೇ ಇದ್ದರೂ ಒಂದು ತಂಡವಾಗಿ ಆಡುವಲ್ಲಿ ವಿಫಲವಾಗಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಸಂಘಟಿತ ಹೋರಾಟದ ಕೊರತೆ ಎದ್ದು ಕಾಣುತ್ತಿದೆ. ಈ ಪಂದ್ಯದಲ್ಲಾದರೂ ಗೆದ್ದು ಟೂರ್ನಿಯಲ್ಲಿ ಜೀವಂತವಾಗಿರಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

ಮುಂದಿನ ಸುದ್ದಿ
Show comments