Webdunia - Bharat's app for daily news and videos

Install App

ಡಬ್ಲ್ಯುಪಿಎಲ್: ಮೂರನೇ ಪಂದ್ಯದಲ್ಲಾದರೂ ಗೆಲ್ಲುತ್ತಾ ಆರ್ ಸಿಬಿ?

Webdunia
ಬುಧವಾರ, 8 ಮಾರ್ಚ್ 2023 (09:10 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಟೂರ್ನಮೆಂಟ್ ನಲ್ಲಿ ಸತತ ಎರಡು ಸೋಲುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಮೂರನೇ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದೆ.

ಇದು ಒಂದು ರೀತಿಯಲ್ಲಿ ಸಮಾನ ದುಃಖಿಗಳ ಪಂದ್ಯ ಎಂದೇ ಹೇಳಬಹುದು. ಯಾಕೆಂದರೆ ಗುಜರಾತ್ ಕೂಡಾ ಇದುವರೆಗೆ ಆಡಿದ ಎರಡು ಪಂದ್ಯಗಳನ್ನು ಸೋತು ಮೊದಲ ಗೆಲುವಿನ ಹುಡುಕಾಟದಲ್ಲಿದೆ.

ಆರ್ ಸಿಬಿಯಲ್ಲಿ ಎಲ್ಲಾ ವಿಭಾಗದಲ್ಲೂ ಘಟಾನುಘಟಿ ಆಟಗಾರರೇ ಇದ್ದರೂ ಒಂದು ತಂಡವಾಗಿ ಆಡುವಲ್ಲಿ ವಿಫಲವಾಗಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಸಂಘಟಿತ ಹೋರಾಟದ ಕೊರತೆ ಎದ್ದು ಕಾಣುತ್ತಿದೆ. ಈ ಪಂದ್ಯದಲ್ಲಾದರೂ ಗೆದ್ದು ಟೂರ್ನಿಯಲ್ಲಿ ಜೀವಂತವಾಗಿರಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments