Webdunia - Bharat's app for daily news and videos

Install App

ಕ್ರಿಕೆಟ್ ಮಂಡಳಿ ಅಧಿಕಾರಿ ಮೇಲೆ ಮುನಿಸು: ರಣಜಿ ಟ್ರೋಫಿ ಆಡದೇ ಇರಲು ನಿರ್ಧರಿಸಿದ ವೃದ್ಧಿಮಾನ್ ಸಹಾ

Webdunia
ಗುರುವಾರ, 19 ಮೇ 2022 (09:10 IST)
ಕೋಲ್ಕೊತ್ತಾ: ಈ ಮೊದಲು ಟೀಂ ಇಂಡಿಯಾದಿಂದ ತಮ್ಮನ್ನು ಕೈಬಿಟ್ಟಿರುವ ವಿಚಾರಕ್ಕೆ ಬೇಸರ ಹೊರಹಾಕಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಈಗ ಪ.ಬಂಗಾಲ ಪರ ರಣಜಿ ಆಡಲೂ ಹಿಂದೇಟು ಹಾಕುತ್ತಿದ್ದಾರೆ.

ರಣಜಿ ಟ್ರೋಫಿ ಆರಂಭಿಕ ಪಂದ್ಯಗಳಲ್ಲಿ ವೈಯಕ್ತಿಕ ಕಾರಣ ನೀಡಿ ಸಹಾ ಆಡಿರಲಿಲ್ಲ. ಇದೇ ಕಾರಣಕ್ಕೆ ಸಿಎಬಿ ಅಧಿಕಾರಿಯೊಬ್ಬರು ಸಹಾ ಬದ್ಧತೆ ಪ್ರಶ್ನಿಸಿದ್ದರು. ಇದು ಸಹಾ ಬೇಸರಕ್ಕೆ ಕಾರಣವಾಗಿದೆ.

ಇದೀಗ ರಣಜಿ ಟ್ರೋಫಿ ನಾಕೌಟ್ ಹಂತದ ಪಂದ್ಯಕ್ಕೆ ವೃದ್ಧಿಮಾನ್ ಸಹಾರನ್ನು ಆಯ್ಕೆ ಮಾಡಿದರೂ ಆಡಲು ಇಷ್ಟಪಡದ ಸಹಾ ರಾಜ್ಯ ತಂಡದಿಂದ ಬಿಡುಗಡೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಅವರ ಪತ್ನಿ ಪ್ರತಿಕ್ರಿಯಿಸಿದ್ದು, ಸಹಾಗೆ ನೋವಾಗಿದೆ. ಈ ಕಾರಣಕ್ಕೆ ಆಡಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments