Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ನಿನಗೆ ಸ್ಥಾನವಿಲ್ಲ ಎಂದು ಕೋಚ್ ದ್ರಾವಿಡ್ ಹೇಳಿದ್ದರು: ವೃದ್ಧಿಮಾನ್ ಸಹಾ

Webdunia
ಭಾನುವಾರ, 20 ಫೆಬ್ರವರಿ 2022 (09:40 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಸಿಗದ ಬೇಸರದಲ್ಲಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕೋಚ್ ದ್ರಾವಿಡ್ ಮುಂದಿನ ದಿನಗಳಲ್ಲಿ ನೀನು ತಂಡದ ಭಾಗವಾಗಿರಲ್ಲ ಎಂದಿದ್ದೇ ಕಾರಣ ಎಂದು ಸಹಾ ಹೇಳಿಕೊಂಡಿದ್ದಾರೆ. ನಿನಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ಆಯ್ಕೆಗಾರರು ಯುವ ವಿಕೆಟ್ ಕೀಪರ್ ಗಳನ್ನು ಹುಡುಕಾಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿನಗೆ ಅವಕಾಶ ಸಿಗುವ ಸಾಧ‍್ಯತೆಯಿಲ್ಲ ಎಂದು ದ್ರಾವಿಡ್ ಹೇಳಿದ್ದರು. ಹೀಗಾಗಿ ನೀನು ನಿವೃತ್ತಿ ಬಗ್ಗೆ ಚಿಂತಿಸುವುದು ಒಳ್ಳೆಯದು ಎಂದು ದ್ರಾವಿಡ್ ಹೇಳಿದ್ದರು ಎಂದು ಸಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕ್ಲೀನ್ ಇಮೇಜ್ ವ್ಯಕ್ತಿತ್ವ ಹೊಂದಿದ್ದ ದ್ರಾವಿಡ್ ಗೆ ಸಹಾ ಅವರ ಈ ಆರೋಪ ನಿಜಕ್ಕೂಕಪ್ಪು ಚುಕ್ಕೆಯಾಗಲಿದೆ.  ನಾನು ಹಿಂದೆ ಕಾನ್ಪುರದಲ್ಲಿ ನೋವು ನಿವಾರಕ ಸೇವಿಸಿ ಅಜೇಯ 61 ರನ್ ಸಿಡಿಸಿ ತಂಡವನ್ನು ಕಾಪಾಡಿದಾಗ ಗಂಗೂಲಿ ವ್ಯಾಟ್ಸಪ್ ಸಂದೇಶ ಕಳುಹಿಸಿ ನಾನು ಇರುವವರೆಗೂ ನೀನು ತಂಡದಲ್ಲಿರುತ್ತಿ ಎಂದಿದ್ದರು. ಆದರೆ ಈಗ ಎಲ್ಲವೂ ಬದಲಾಗಿದ್ದಯ ಯಾಕೆ ಎಂಬುದು ನನಗೆ ಅಚ್ಚರಿಯಾಗುತ್ತಿದೆ’ ಎಂದು ಗಂಗೂಲಿ-ದ್ರಾವಿಡ್ ವಿರುದ್ಧ ಸಹಾ ಕಿಡ ಕಾರಿದ್ದಾರೆ. ಅವರ ಈ ಹೇಳಿಕೆ ಈಗ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments