Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ನಿನಗೆ ಸ್ಥಾನವಿಲ್ಲ ಎಂದು ಕೋಚ್ ದ್ರಾವಿಡ್ ಹೇಳಿದ್ದರು: ವೃದ್ಧಿಮಾನ್ ಸಹಾ

Webdunia
ಭಾನುವಾರ, 20 ಫೆಬ್ರವರಿ 2022 (09:40 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಸಿಗದ ಬೇಸರದಲ್ಲಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕೋಚ್ ದ್ರಾವಿಡ್ ಮುಂದಿನ ದಿನಗಳಲ್ಲಿ ನೀನು ತಂಡದ ಭಾಗವಾಗಿರಲ್ಲ ಎಂದಿದ್ದೇ ಕಾರಣ ಎಂದು ಸಹಾ ಹೇಳಿಕೊಂಡಿದ್ದಾರೆ. ನಿನಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ಆಯ್ಕೆಗಾರರು ಯುವ ವಿಕೆಟ್ ಕೀಪರ್ ಗಳನ್ನು ಹುಡುಕಾಡುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿನಗೆ ಅವಕಾಶ ಸಿಗುವ ಸಾಧ‍್ಯತೆಯಿಲ್ಲ ಎಂದು ದ್ರಾವಿಡ್ ಹೇಳಿದ್ದರು. ಹೀಗಾಗಿ ನೀನು ನಿವೃತ್ತಿ ಬಗ್ಗೆ ಚಿಂತಿಸುವುದು ಒಳ್ಳೆಯದು ಎಂದು ದ್ರಾವಿಡ್ ಹೇಳಿದ್ದರು ಎಂದು ಸಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕ್ಲೀನ್ ಇಮೇಜ್ ವ್ಯಕ್ತಿತ್ವ ಹೊಂದಿದ್ದ ದ್ರಾವಿಡ್ ಗೆ ಸಹಾ ಅವರ ಈ ಆರೋಪ ನಿಜಕ್ಕೂಕಪ್ಪು ಚುಕ್ಕೆಯಾಗಲಿದೆ.  ನಾನು ಹಿಂದೆ ಕಾನ್ಪುರದಲ್ಲಿ ನೋವು ನಿವಾರಕ ಸೇವಿಸಿ ಅಜೇಯ 61 ರನ್ ಸಿಡಿಸಿ ತಂಡವನ್ನು ಕಾಪಾಡಿದಾಗ ಗಂಗೂಲಿ ವ್ಯಾಟ್ಸಪ್ ಸಂದೇಶ ಕಳುಹಿಸಿ ನಾನು ಇರುವವರೆಗೂ ನೀನು ತಂಡದಲ್ಲಿರುತ್ತಿ ಎಂದಿದ್ದರು. ಆದರೆ ಈಗ ಎಲ್ಲವೂ ಬದಲಾಗಿದ್ದಯ ಯಾಕೆ ಎಂಬುದು ನನಗೆ ಅಚ್ಚರಿಯಾಗುತ್ತಿದೆ’ ಎಂದು ಗಂಗೂಲಿ-ದ್ರಾವಿಡ್ ವಿರುದ್ಧ ಸಹಾ ಕಿಡ ಕಾರಿದ್ದಾರೆ. ಅವರ ಈ ಹೇಳಿಕೆ ಈಗ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾಕ್ಕೆ ಯಾಕೆ ಆಯ್ಕೆ ಮಾಡ್ತಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ವೇಗಿ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಮುಂದಿನ ಸುದ್ದಿ
Show comments