Webdunia - Bharat's app for daily news and videos

Install App

ನಿಮ್ಮ ಅಗತ್ಯವಿಲ್ಲ! ಬಿಸಿಸಿಐ ಮಾತಿಗೆ ಮನನೊಂದ ವೃದ್ಧಿಮಾನ್ ಸಹಾ

Webdunia
ಗುರುವಾರ, 10 ಫೆಬ್ರವರಿ 2022 (10:21 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದ ವಿಕೆಟ್ ಕೀಪರ್ ಆಗಿದ್ದ ವೃದ್ಧಿಮಾನ್ ಸಹಾಗೆ ಬಿಸಿಸಿಐ ಇನ್ನು ನಿಮ್ಮ ಅಗತ್ಯವಿಲ್ಲ. ಭವಿಷ್ಯದ ದೃಷ್ಟಿಯಿಂದ ಹೊಸ ಆಟಗಾರರಿಗೆ ಅವಕಾಶ ನೀಡುವುದಾಗಿ ಸ್ಪಷ್ಟವಾಗಿ ಹೇಳಿದೆ. ಇದು ಸಹಾ ಬೇಸರಕ್ಕೆ ಕಾರಣವಾಗಿದೆ.

ಇದೇ ಕಾರಣಕ್ಕೆ ವೃದ್ಧಿಮಾನ್ ಸಹಾ ಈಗ ಬಂಗಾಳ ರಣಜಿ ತಂಡದಿಂದಲೂ ಹೊರನಡೆದಿದ್ದಾರೆ. ಇತ್ತೀಚೆಗೆ ಟೆಸ್ಟ್ ತಂಡಕ್ಕೆ ಆಯ್ಕೆಯಾದರೂ ಸಹಾರನ್ನು ಅವಗಣಿಸಿ, ರಿಷಬ್ ಗೇ ಅವಕಾಶ ನೀಡಲಾಗುತ್ತಿದೆ.

ಇದೀಗ ಸ್ವತಃ ಬಿಸಿಸಿಐಯೇ ಇನ್ನು ನಿಮಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನವಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿರುವುದು ಸಹಾ ಬೇಸರಕ್ಕೆ ಕಾರಣವಾಗಿದೆ. ಕೆಲವು ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಮೇಲೆತ್ತಿದ್ದ ಆಟಗಾರನನ್ನು ಈ ರೀತಿ ನಡೆಸಿಕೊಂಡಿರುವುದು ನಿಜಕ್ಕೂ ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments