ಡಬ್ಲ್ಯುಟಿಸಿ ಫೈನಲ್ ಸೋಲಿನ ಬಳಿಕ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಛೀಮಾರಿ

Webdunia
ಭಾನುವಾರ, 11 ಜೂನ್ 2023 (18:03 IST)
Photo Courtesy: Twitter
ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲುಂಡ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರೀ ಟೀಕೆಗೊಳಗಾಗಿದ್ದಾರೆ.

ರೋಹಿತ್ ನಾಯಕತ್ವದ ಶೈಲಿ ಬಗ್ಗೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಮುಂದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲಬೇಕೆಂದರೆ ಮೊದಲು ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು, ಕೆಲವರು ಅತ್ತ ರನ್ ಗಳಿಸುತ್ತಿಲ್ಲ, ಫೀಲ್ಡಿಂಗ್ ಮಾಡಲ್ಲ, ಫಿಟ್ ಆಗಿಯೂ ಇಲ್ಲ, ನಾಯಕತ್ವದಲ್ಲೂ ಪಾಸ್ ಆಗಿಲ್ಲ ಇಂತಹ ರೋಹಿತ್ ನಮಗೆ ಬೇಡ ಎಂದು ಕೆಲವರು ಕಿಡಿ ಕಾರಿದ್ದಾರೆ. ಮತ್ತೆ ಕೆಲವರು ಐಪಿಎಲ್ ಟ್ರೋಫಿ ಗೆದ್ದಷ್ಟು ಸುಲಭವಲ್ಲ ಟೀಂ ಇಂಡಿಯಾವನ್ನು ಐಸಿಸಿ ಟೂರ್ನಿಗಳಲ್ಲಿ ಮುನ್ನಡೆಸುವುದು ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿದೇಶಕ್ಕೆ ಹೋಗುವ ಮುನ್ನಾ ಈ ಕೆಲಸ ಮಾಡಲು ಮರೆಯದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, Video

ಐಪಿಎಲ್ ಮುಗೀತು, ಟೀಂ ಇಂಡಿಯಾ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

ಭುವನೇಶ್ವರ್ ಕುಮಾರ್ ರನ್ನು ಆರ್ ಸಿಬಿ ಖರೀದಿಸಿದಾಗ ನಕ್ಕಿದ್ದ ಆಶಿಶ್ ನೆಹ್ರಾ: ಹಳೇ ವಿಡಿಯೋ ವೈರಲ್

ಐಪಿಎಲ್‌ನಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ: ಆರು ಪ್ರಶಸ್ತಿಗಳಲ್ಲಿ ಐದನ್ನು ಗೆದ್ದ 15ರ ಪೋರ

IPL 2026: ಗೆಲುವಿನ ಸಂಭ್ರಮದ ನಡುವೆ ವಿರಾಟ್ ಕೊಹ್ಲಿಯನ್ನು ಮೀಟ್ ಮಾಡಿದ ವಿಶೇಷ ವ್ಯಕ್ತಿ Video

ಮುಂದಿನ ಸುದ್ದಿ
Show comments