WTC Finals: ಭುವನೇಶ್ವರ್ ಕುಮಾರ್ ನೆನೆಸಿಕೊಂಡ ಟೀಂ ಇಂಡಿಯಾ ಫ್ಯಾನ್ಸ್

Webdunia
ಮಂಗಳವಾರ, 22 ಜೂನ್ 2021 (16:50 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಟೀಂ ಇಂಡಿಯಾ ಬೌಲರ್ ಗಳು ವಿಕೆಟ್ ಕೀಳಲು ಹೆಣಗಾಡುತ್ತಿರುವುದನ್ನು ನೋಡಿ ನೆಟ್ಟಿಗರು ಭುವನೇಶ್ವರ್ ಕುಮಾರ್ ಅವರನ್ನು ನೆನೆಸಿಕೊಂಡಿದ್ದಾರೆ.


ಶ್ರೀಲಂಕಾ ಪ್ರವಾಸದಲ್ಲಿರುವ ಭುವಿ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ ಸದ್ಯಕ್ಕೆ ಭಾರತೀಯ ವೇಗಿಗಳು ಬಾಲ್ ಸ್ವಿಂಗ್ ಮಾಡಲು ಕಷ್ಟಪಡುತ್ತಿರುವುದನ್ನು ನೋಡಿದರೆ ಭುವಿಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಫ್ಯಾನ್ಸ್ ಹೇಳಿದ್ದಾರೆ.

ಇತ್ತ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಆಕಾಶ್ ಚೋಪ್ರಾ ಕೂಡಾ ಭುವನೇಶ್ವರ್ ಕುಮಾರ್ ರ ಕೊರತೆ ತಂಡದಲ್ಲಿ ಎದ್ದು ಕಾಣುತ್ತಿದೆ. ಅವರು ತಂಡದಲ್ಲಿ ಇರಬೇಕಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಮುಂದಿನ ಸುದ್ದಿ
Show comments