ಯಜುವೇಂದ್ರ ಚಾಹಲ್, ಕೃಷ್ಣಪ್ಪ ಗೌತಮ್ ಗೂ ಕೊರೋನಾ ದೃಢ

Webdunia
ಶುಕ್ರವಾರ, 30 ಜುಲೈ 2021 (15:40 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

 
ಕೃನಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್ ಆದ ಬಳಿಕ ಪಂದ್ಯ ಒಂದು ದಿನ ಮುಂದೂಡಿಕೆಯಾಗಿತ್ತು. ಇದಾದ ಬಳಿಕ ಅವರ ನಿಕಟವರ್ತಿ ಕ್ರಿಕೆಟಿಗರನ್ನೂ ಪರಿಶೀಲನೆಯಲ್ಲಿಡಲಾಗಿತ್ತು.

ಇದೀಗ ಆ ಪೈಕಿ ಯಜುವೇಂದ್ರ ಚಾಹಲ್ ಮತ್ತು ಕೃಷ್ಣಪ್ಪ ಗೌತಮ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದೀಗ ಈ ಕ್ರಿಕೆಟಿಗರು ಸರಣಿ ಮುಗಿದರೂ ಲಂಕಾದಲ್ಲಿಯೇ ಇರಲಿದ್ದು, ಗುಣಮುಖರಾದ ಬಳಿಕವಷ್ಟೇ ತವರಿಗೆ ವಾಪಸಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments