Webdunia - Bharat's app for daily news and videos

Install App

8 ವರ್ಷ ಸೇವೆ ಸಲ್ಲಿಸಿಯೂ ಆರ್ ಸಿಬಿ ನಡೆದುಕೊಂಡ ರೀತಿಗೆ ಚಾಹಲ್ ಬೇಸರ

Webdunia
ಭಾನುವಾರ, 16 ಜುಲೈ 2023 (10:11 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಐಪಿಎಲ್ ಆಡುತ್ತಿದ್ದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಕಳೆದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಜಸ್ಥಾನ್ ಗೆ ಹರಾಜಾಗಿದ್ದರು.

ಆರ್ ಸಿಬಿ ಯಜುವೇಂದ್ರ ಚಾಹಲ್ ರನ್ನು ಹರಾಜಿಗೆ ಬಿಟ್ಟಾಗ ತಮ್ಮನ್ನು ನಡೆಸಿಕೊಂಡ ರೀತಿಗೆ ಸಂದರ್ಶನವೊಂದರಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಚಾಹಲ್, ‘ಆರ್ ಸಿಬಿಯಿಂದಾಗಿಯೇ ನನಗೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿತು. ವಿರಾಟ್ ಭಯ್ಯಾ ನನಗೆ ಬೆಂಬಲ ನೀಡಿದರು. ಆದರೆ 8 ವರ್ಷ ಸೇವೆ ಸಲ್ಲಿಸಿದ ನನ್ನನ್ನು ಕೈ ಬಿಡುವಾಗ ಆರ್ ಸಿಬಿ ಕಡೆಯಿಂದ ಒಂದು ಫೋನ್ ಕರೆ ಕೂಡಾ ಬರಲಿಲ್ಲ. ಆದರೆ ಆರ್ ಸಿಬಿ, ಇಲ್ಲಿನ ಅಭಿಮಾನಿಗಳು ನನಗೆ ಯಾವತ್ತಿಗೂ ವಿಶೇಷ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments