Webdunia - Bharat's app for daily news and videos

Install App

8 ವರ್ಷ ಸೇವೆ ಸಲ್ಲಿಸಿಯೂ ಆರ್ ಸಿಬಿ ನಡೆದುಕೊಂಡ ರೀತಿಗೆ ಚಾಹಲ್ ಬೇಸರ

Webdunia
ಭಾನುವಾರ, 16 ಜುಲೈ 2023 (10:11 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಐಪಿಎಲ್ ಆಡುತ್ತಿದ್ದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಕಳೆದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಜಸ್ಥಾನ್ ಗೆ ಹರಾಜಾಗಿದ್ದರು.

ಆರ್ ಸಿಬಿ ಯಜುವೇಂದ್ರ ಚಾಹಲ್ ರನ್ನು ಹರಾಜಿಗೆ ಬಿಟ್ಟಾಗ ತಮ್ಮನ್ನು ನಡೆಸಿಕೊಂಡ ರೀತಿಗೆ ಸಂದರ್ಶನವೊಂದರಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಚಾಹಲ್, ‘ಆರ್ ಸಿಬಿಯಿಂದಾಗಿಯೇ ನನಗೆ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಕ್ಕಿತು. ವಿರಾಟ್ ಭಯ್ಯಾ ನನಗೆ ಬೆಂಬಲ ನೀಡಿದರು. ಆದರೆ 8 ವರ್ಷ ಸೇವೆ ಸಲ್ಲಿಸಿದ ನನ್ನನ್ನು ಕೈ ಬಿಡುವಾಗ ಆರ್ ಸಿಬಿ ಕಡೆಯಿಂದ ಒಂದು ಫೋನ್ ಕರೆ ಕೂಡಾ ಬರಲಿಲ್ಲ. ಆದರೆ ಆರ್ ಸಿಬಿ, ಇಲ್ಲಿನ ಅಭಿಮಾನಿಗಳು ನನಗೆ ಯಾವತ್ತಿಗೂ ವಿಶೇಷ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments