Webdunia - Bharat's app for daily news and videos

Install App

ಜಡೇಜಾ ಬದಲಿಗೆ ಚಾಹಲ್ ಆಡಿಸಿದ್ದು ಸರಿಯೋ ತಪ್ಪೋ? ವಿವಾದದ ಬಗ್ಗೆ ಗವಾಸ್ಕರ್ ಅಭಿಪ್ರಾಯ

Webdunia
ಶನಿವಾರ, 5 ಡಿಸೆಂಬರ್ 2020 (10:42 IST)
ಕ್ಯಾನ್ ಬೆರಾ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗಾಯಗೊಂಡ ಆಲರೌಂಡರ್ ರವೀಂದ್ರ ಜಡೇಜಾ ಬದಲಿಗೆ ಯಜುವೇಂದ್ರ ಚಾಹಲ್ ರನ್ನು ಬೌಲಿಂಗ್ ಮಾಡಲು ಕಣಕ್ಕಿಳಿಸಿದ್ದು ಸರಿಯೋ ತಪ್ಪೋ ಎನ್ನುವ ವಿವಾದದ ಬಗ್ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.


ಆಲ್ ರೌಂಡರ್ ಆಗಿರುವ ಜಡೇಜಾ ಬದಲಿಯಾಗಿ ಕೇವಲ ಬೌಲರ್ ಆಗಿರುವ ಚಾಹಲ್ ರನ್ನು ಆಡಿಸಿದ್ದು ತಪ್ಪು ಎಂದು ಆಸೀಸ್ ಆಕ್ಷೇಪವೆತ್ತಿದೆ. ಆದರೆ ಈ ರೀತಿ ಬದಲಿ ಆಟಗಾರನಾಗಿ ಚಾಹಲ್ ರನ್ನು ಆಯ್ಕೆ ಮಾಡಲು ಸ್ವತಃ ಆಸ್ಟ್ರೇಲಿಯಾ ಮೂಲದ ಮ್ಯಾಚ್ ರೆಫರಿಯೇ ಒಪ್ಪಿಗೆ ನೀಡಿದ್ದಾರೆ ಎಂದು ಗವಾಸ್ಕರ್ ತಿರುಗೇಟು ನೀಡಿದ್ದಾರೆ. ಆದರೆ ಭಾರತದ ಮತ್ತೊಬ್ಬ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ನಾವು ನಿಯಮಾವಳಿಗಳ ಹುಳುಕುಗಳ ಲಾಭ ಪಡೆಯುವಲ್ಲಿ ಸದಾ ಎತ್ತಿದ ಕೈ ಎಂದು ಭಾರತವನ್ನೇ ದೂರಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಅದೇನೇ ಇರಲಿ, ಈ ವಿಚಾರವೀಗ ದೊಡ್ಡ ಮಟ್ಟದಲ್ಲಿ ವಿವಾದವಾಗುವ ಲಕ್ಷಣ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments